Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM

ಭಾರತೀಯ ತೈಲ ಕಂಪನಿಗಳು ರಷ್ಯಾದ ಆಮದನ್ನು ನಿಲ್ಲಿಸಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಮೂಲಗಳು

02/08/2025 10:14 AM

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ತನಿಖಾ ತಂಡದಿಂದ ಸರ್ಕಾರಕ್ಕೆ 3 ಮಾದರಿ ವರದಿ ಸಲ್ಲಿಕೆ
KARNATAKA

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ತನಿಖಾ ತಂಡದಿಂದ ಸರ್ಕಾರಕ್ಕೆ 3 ಮಾದರಿ ವರದಿ ಸಲ್ಲಿಕೆ

By kannadanewsnow0510/07/2025 4:11 PM

ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಾಘಾತ ಸಾವು ಸಂಭವಿಸುತ್ತಿದ್ದು ರಾಜ್ಯ ಸರ್ಕಾರ ಇತ್ತೀಚಿಗೆ ತಾಂತ್ರಿಕ ಸಲಹಾ ಸಮಿತಿ ಒಂದನ್ನು ರಚನೆ ಮಾಡಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವವರ ಕುರಿತು ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ತನಿಖಾ ತಂಡಕ್ಕೆ ಸೂಚನೆ ನೀಡಿತ್ತು. ಇದೀಗ ತನಿಖೆ ಪೂರ್ಣಗೊಳಿಸಿರುವ ತಂಡ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ..

ಹೌದು ರಾಜ್ಯ ಸರ್ಕಾರಕ್ಕೆ ಇಂದು ಹೃದಯಘಾತದ ವರದಿ ಸಲಿಕೆ ಆಗಿದೆ. ಹಾಸನ ಜಿಲ್ಲೆಯಲ್ಲಿನ ಸರಣಿ ಹೃದಯಾಘಾತದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಮೂರು ಹಂತದ ತನಿಖಾ ವರದಿ ತನಿಖಾ ತಂಡ ಸಲ್ಲಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತನಿಖಾ ತಂಡ ಆಗಮಿಸಿದ್ದು, ಅಂತಿಮ ವರದಿಯನ್ನು ವಿಮರ್ಶೆ ನಡೆಸಿ, ವಿಮರ್ಶೆ ಮಾಡಿದ ಬಳಿಕ ಆರೋಗ್ಯ ಸಚಿವರಿಗೆ ವರದಿ ಸಲ್ಲಿಕೆ ಮಾಡಲಾಯಿತು. ವರದಿ ಸಲ್ಲಿಕೆ ಆದ ನಂತರ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

3 ಮಾದರಿ ಯಾವವು?

ಮಾದರಿ 1ರಲ್ಲಿ ಮರಣೋತ್ತರ ಪರೀಕ್ಷೆ ಯಾಗಿರುವ ಪ್ರಕರಣಗಳ ವರದಿ ಇರಲಿದ್ದು, ಮಾದರಿ 2 ರಲ್ಲಿ ಇಸಿಜಿ ಮತ್ತು ಬ್ಲಡ್ ಚೆಕ್ ಮಾಡಿಸಿರುವ ಆಧಾರದಲ್ಲಿ ವರದಿ ತಯಾರಿಸಲಾಗಿದೆ. ಇನ್ನು 3ನೇ ವರದಿಯಲ್ಲಿ ಮಾರ್ಗ ಮಧ್ಯದಲ್ಲಿ ಹಿಸ್ಟರಿ ಆಧಾರದ ಮೇಲೆ ವರದಿ ತಯಾರಿಸಲಾಗಿದೆ. ಸಾವನ್ನಪ್ಪಿದವರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದು 50 ಪ್ರಶ್ನೆಗಳು ನೀಡಿ ಮಾಹಿತಿ ಸಂಗ್ರಹಿಸಲಾಗಿದೆ.

ಹಾಸನದಲ್ಲಿ ಇದುವರೆಗೂ 41 ಜನರು ಹೃದ್ಯ ಘಾತಕ್ಕೆ ಬಲಿಯಾಗಿದ್ದಾರೆ ಮೇ 20ರಿಂದ ಜುಲೈ 7ರವರೆಗೆ ಒಟ್ಟು 41 ಜನರು ಸಾವನ್ನಪ್ಪಿದ್ದಾರೆ. 24 ಕುಟುಂಬಗಳಿಂದ ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ಸಂಗ್ರಹಿಸಿದ್ದಾರೆ. ಕಳೆದ 12 ದಿನಗಳಿಂದ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಮೃತರ ಪೋಷಕರು ಮತ್ತು ಸಂಬಂಧಿಕರಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಹಠಾತ್ ಸಾವಿಗೀಡಾದವರ ಮರಣೋತ್ತರ ಪರೀಕ್ಷೆ ವರದಿ, ಮೃತಪಟ್ಟವರ ಹಿನ್ನೆಲೆ ಆರೋಗ್ಯ ಸ್ಥಿತಿ ಮಾಹಿತಿ ಸಂಗ್ರಹಿಸಿದ್ದಾರೆ. ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM1 Min Read

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM1 Min Read

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM1 Min Read
Recent News

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM

ಭಾರತೀಯ ತೈಲ ಕಂಪನಿಗಳು ರಷ್ಯಾದ ಆಮದನ್ನು ನಿಲ್ಲಿಸಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಮೂಲಗಳು

02/08/2025 10:14 AM

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM
State News
KARNATAKA

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

By kannadanewsnow0502/08/2025 10:18 AM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ…

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಷ ಸೇವಿಸಿ ಹೋಟೆಲ್ ಮಾಲೀಕ ಸೂಸೈಡ್

02/08/2025 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.