BREAKING : ವಸತಿ ಯೋಜನೆಯ ಭಾರಿ ಭ್ರಷ್ಟಾಚಾರ ಆರೋಪ : ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ
ಬೆಂಗಳೂರು : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ರಂಚ ಪಡೆದಿರುವ ಆರೋಪದ ಕುರಿತಂತೆ ಕಲ್ಬುರ್ಗಿ ಜಿಲ್ಲೆಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹಾಗೂ ಸಚಿವ ಜಮೀರ್ ಅಹ್ಮದ್ ಕಾರ್ಯದರ್ಶಿಯಾಗಿರುವ ಸರ್ಫರಾಜ್ ಖಾನ್ ಮಾತನಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ನೈಜ ಹೋರಾಟಗಾರರ ವೇದಿಕೆ ಅಧ್ಯಕ್ಷ HM ವೆಂಕಟೇಶ್ ಅವರು ಈ ಕುರಿತು ದೂರು ನೀಡಿದ್ದಾರೆ. ಲಂಚ ಕೊಟ್ಟರೆ ನಿವೇಶನ ಕೊಡುವುದಾಗಿ ಮಾತನಾಡಿದ್ದಾರೆ. ಲೋಕಾಯುಕ್ತರು ಸುಮೋಟೋ ಕೇಸ್ ದಾಖಲಿಸಿಕೊಳ್ಳಬೇಕಿತ್ತು. ಜನರ ತೆರಿಗೆ … Continue reading BREAKING : ವಸತಿ ಯೋಜನೆಯ ಭಾರಿ ಭ್ರಷ್ಟಾಚಾರ ಆರೋಪ : ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed