Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

16/09/2025 1:09 PM

BREAKING : ‘ಆಪರೇಷನ್ ಸಿಂಧೂರ್’ನಲ್ಲಿ `ಮಸೂದ್ ಅಜರ್’ ಕುಟುಂಬ ಛಿದ್ರ : ಜೈಶ್ ಕಮಾಂಡರ್ | WATCH VIDEO

16/09/2025 1:04 PM

BREAKING: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಕೇಸ್: ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್, ಸೋನು ಸೂದ್ ಗೆ EDಯಿಂದ ಸಮನ್ಸ್

16/09/2025 12:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಧಾನಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ : ಇಂದು ಕೋರ್ಟ್‌ ಗೆ ಹಾಜರಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ!
KARNATAKA

BREAKING : ವಿಧಾನಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ : ಇಂದು ಕೋರ್ಟ್‌ ಗೆ ಹಾಜರಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ!

By kannadanewsnow5701/06/2024 10:13 AM

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳೆ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ. ಗಳನ್ನು ಬಿಜೆಪಿ ಹೈಕಮಾಂಡ್‌ ಗೆ ನೀಡಿ ಹುದ್ದೆ ಸ್ವೀಕಾರ ಮಾಡಿದ್ದಾರೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ದೂರಿನ್ವಯ ಇಂದು ಸಿಎಂ ಸಿದ್ದರಾಮಯ್ಯ ಕೋರ್ಟ್‌ ಗೆ ಹಾಜರಾಗಲಿದ್ದಾರೆ.

ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಇಂದು ಬೆಳಗ್ಗೆ 10.30ಕ್ಕೆ ಕೋರ್ಟ್‌ ದೂರಿನ ಕುರಿತು ವಿಚಾರಣೆ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ.

ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ-2023 ನಡೆಯುತ್ತಿದ್ದು ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ರವರುಗಳು ರಾಜ್ಯದಲ್ಲಿ ಬಿಜೆಪಿ ಸರ್ಕಾರವು 2019 ರಿಂದ 2023 ರವರೆಗೆ ಭ್ರಷ್ಟ ಆಡಳಿತವನ್ನು ನೀಡಿರುತ್ತದೆ. ಅಂದರೆ ಸಿ.ಎಂ. ಹುದ್ದೆ- ರೂ.2500 ಕೋಟಿ, ಮಂತ್ರಿಗಳ ಹುದ್ದೆ- ರೂ. 500 ಕೋಟಿ ರೂಗಳನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿ ಹುದ್ದೆ ಸ್ವೀಕಾರ ಮಾಡಿರುತ್ತಾರೆ. ಭ್ರಷ್ಟಾಚಾರ ಅಡಳಿತವನ್ನು ನೀಡಿರುತ್ತಾರೆ ಎಂದು ಆರೋಪಿಸಿದ್ದರು.

ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್ ನ ಡೀಲ್ ಗಳಲ್ಲಿ ಶೇಕಡಾ 75%, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡ‌ರ್ ನ ಡೀಲ್ ಗಳಲ್ಲಿ ಶೇಕಡಾ 40%, ಮಠಕ್ಕೆ ನೀಡುವ ಅನುದಾನದ ಡೀಲ್ ಗಳಲ್ಲಿ ಶೇಕಡಾ 30%, ಉವಕರಣಗಳ ಪೂರೈಕೆ ಡೀಲ್ ಗಳಲ್ಲಿ ಶೇಕಡಾ 40% ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್ ನ ಡೀಲ್ ಗಳಲ್ಲಿ ಶೇಕಡಾ 30% ಮತ್ತು ರಸ್ತೆ ಕಾಮಗಾರಿಗಳ ಟೆಂಡರ್ ನ ಡೀಲ್ ಗಳಲ್ಲಿ ಶೇಕಡಾ 40% ಮೊತ್ತದ ಶೇಕಡಾವಾರು ಕಮಿಷನ್ ಅನ್ನು ಟೆಂಡರ್ ದಾರರಿಂದ ಪಡೆದು ಭ್ರಷ್ಟ ಆಡಳಿತವನ್ನು ನೀಡಿರುವ ಅಂಕಿ ಅಂಶಗಳನ್ನು ದಿನಾಂಕ: 05.05.2023 ರಂದು ಪ್ರಜಾವಾಣಿ, ಇಂಡಿಯನ್ ಎಕ್ಸ್ ಪ್ರೆಸ್, ದಿ ಹಿಂದು, ದಿ ಟೈಮ್ಸ್ ಆಫ್ ಇಂಡಿಯಾ, ವಿಜಯ ಕರ್ನಾಟಕ, ವಿಜಯವಾಣಿ, ಕನ್ನಡಪ್ರಭ ದಿನಪತ್ರಿಕೆಗಳಲ್ಲಿ ಬಿತ್ತರಗೊಂಡಿರುತ್ತದೆ. ಇದು ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷಕ್ಕೆ ಮಾಡಿರುವ ಅಪಮಾನವಾಗಿದೆ ಆದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರುಗಳ ವಿರುದ್ಧ ಕಲಂ 499, 500 ಐಪಿಸಿ ರೀತ್ಯಾ ಮಾನನಷ್ಟ ಮೊಕದ್ದಮೆಯ ಖಾಸಗಿ ದೂರನ್ನು ದಾಖಲು ಮಾಡಿಕೊಳ್ಳುವಂತೆ ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿರುತ್ತಾರೆ.

BREAKING : ವಿಧಾನಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ : ಇಂದು ಕೋರ್ಟ್‌ ಗೆ ಹಾಜರಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ BREAKING: Siddaramaiah Deputy CM DK Shivakumar to appear in court today for spreading misinformation against BJP during assembly elections ಡಿಸಿಎಂ ಡಿಕೆಶಿ!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

16/09/2025 1:09 PM1 Min Read

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 12:31 PM1 Min Read

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM1 Min Read
Recent News

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

16/09/2025 1:09 PM

BREAKING : ‘ಆಪರೇಷನ್ ಸಿಂಧೂರ್’ನಲ್ಲಿ `ಮಸೂದ್ ಅಜರ್’ ಕುಟುಂಬ ಛಿದ್ರ : ಜೈಶ್ ಕಮಾಂಡರ್ | WATCH VIDEO

16/09/2025 1:04 PM

BREAKING: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಕೇಸ್: ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್, ಸೋನು ಸೂದ್ ಗೆ EDಯಿಂದ ಸಮನ್ಸ್

16/09/2025 12:54 PM

ದೆಹಲಿ BMW ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆಯಲ್ಲಿ ಆಲ್ಕೊಹಾಲ್ ನೆಗೆಟಿವ್

16/09/2025 12:44 PM
State News
KARNATAKA

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ತಡೆಗೆ ಮಹತ್ವದ ಕ್ರಮ : ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

By kannadanewsnow5716/09/2025 1:09 PM KARNATAKA 1 Min Read

ಬೀದರ್ : ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. …

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 12:31 PM

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM

ಸಣ್ಣ ಹೂಡಿಕೆ – ದೊಡ್ಡ ಲಾಭ : ಜಸ್ಟ್ 10 ರೂಪಾಯಿಯ ಈ ಸಸ್ಯ ಬೆಳೆಸಿ ಮಾರಾಟ ಮಾಡಿದ್ರೆ ಕೋಟ್ಯಾಧಿಪತಿ ಆಗಬಹುದು.!,

16/09/2025 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.