BREAKING: ‘ಅಜ್ಞಾತ ಸ್ಥಳಕ್ಕೆ’ ತೆರಳಿದ ಸಿದ್ದರಾಮಯ್ಯ: ತೀವ್ರ ಕುತೂಹಲ ಮೂಡಿಸಿದ ‘ಸಿಎಂ’ ನಡೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇದೀಗ ದಿನದಿಂದ ದಿನಕ್ಕೆ ಹೊಸ ಹೊಸ ಬದಲಾವಣೆಗಳು ಆಗುತ್ತಿದ್ದು. ಸದ್ಯ ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದ ಅಕ್ರಮ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಮುಡಾ ಹಗರಣ ಅಂತೂ ಸಿಎಂ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸು ಉಂಟು ಮಾಡಿದೆ. ಸದ್ಯ ಸಿದ್ದರಾಮಯ್ಯ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಾವೇರಿ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ … Continue reading BREAKING: ‘ಅಜ್ಞಾತ ಸ್ಥಳಕ್ಕೆ’ ತೆರಳಿದ ಸಿದ್ದರಾಮಯ್ಯ: ತೀವ್ರ ಕುತೂಹಲ ಮೂಡಿಸಿದ ‘ಸಿಎಂ’ ನಡೆ!