Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವಾಗ ಅಂದ್ರೆ ಆವಾಗ ನಿದ್ದೆ ಮಾಡ್ತೀರಾ? ಎಚ್ಚರ! ಹಾರ್ಟ್ ಅಟ್ಯಾಕ್ ಮತ್ತು ಸ್ಟ್ರೋಕ್ ಅಪಾಯದ ಬಗ್ಗೆ ಸಂಶೋಧಕರ ವಾರ್ನಿಂಗ್

06/04/2026 9:21 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

06/04/2026 9:18 AM

ALERT : ಪುರುಷರೇ ಎಚ್ಚರ : ಸದ್ದಿಲ್ಲದೆ ನಿಮ್ಮನ್ನು ಕಾಡುವ ಈ 7 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಜಾಗ್ರತೆ!

06/04/2026 9:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಜಾನಪದ ಗಾಯಕನ ಬರ್ಬರ ಹತ್ಯೆ!
KARNATAKA

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಜಾನಪದ ಗಾಯಕನ ಬರ್ಬರ ಹತ್ಯೆ!

By kannadanewsnow0513/07/2025 10:04 AM

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು , ಕೇವಲ 5000 ವಿಚಾರಕ್ಕೆ ಸಿಂಗರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಕಾರು ಹತ್ತಿಸಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೂದಿಹಾಳ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ.

ಮಾರಕಸ್ತ್ರಗಳಿಂದ ಕೊಚ್ಚಿ ಮಾರುತಿ ಅಡಿವೆಪ್ಪ ಲಟ್ಟೇ (22) ಎನ್ನುವ ಸಿಂಗರ್ ನನ್ನು ಕೊಲೆ ಮಾಡಲಾಗಿದೆ. ಈರಪ್ಪ ಅಕ್ಕಿವಾಟೆ ಸೇರಿದಂತೆ 11 ಜನರಿಂದ ಗಾಯಕ ಮಾರುತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುತ್ತ ಮಾರುತಿ ರಂಜಿಸುತ್ತಿದ್ದ. ಬೈಕ್ ಮೇಲೆ ಸ್ನೇಹಿತನ ಜೊತೆಗೆ ಬರುತ್ತಿದ್ದ. ಈ ವೇಳೆ ಬೈಕ್ ಅಡ್ಡಕಟ್ಟಿ ದುಷ್ಕರ್ಮಿಗಳು ಮಾರುತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಆರೋಪಿ ಈರಪ್ಪ ಬಳಿ ಮಾರುತಿ 50,000 ಸಾಲ ಪಡೆದಿದ್ದ. ಸಾವಿರ ರೂಪಾಯಿ ಪೈಕಿ 45,000 ಮಾರುತಿ ವಾಪಸ್ ನೀಡಿದ್ದ.

ಇತ್ತೀಚಿಗೆ ಮಾರುತಿಗೆ ಹಾಡಿನಲ್ಲಿ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲಸ ಬಿಟ್ಟು ಆತ ಹಾಡುವುದರಲ್ಲಿ ಬ್ಯುಸಿಯಾಗಿದ್ದ. ಕೆಲಸಕ್ಕೂ ಹೋಗದೆ ಹಣ ವಾಪಸ್ ನೀಡುವ ನೀಡದ ಹಿನ್ನೆಲೆ ಮಾರುತಿಯನ್ನು ಕೊಲೆ ಮಾಡಲಾಗಿದೆ. ಹತ್ಯೆಯ ಬಳಿಕ ಮಾರುತಿಯ ಮೇಲೆ ಕಾರು ಹತ್ತಿಸಿ ಆರೋಪಿಗಳು ಕೊಲೆ ಮಾಡಿದ್ದಾರೆ. ಈ ವೇಳೆ ಕಾರು ಕೂಡ ಪಲ್ಟಿಯಾಗಿ ಆರೋಪಿಗಳು ಗಾಯಗೊಂಡಿದ್ದಾರೆ. ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿ ಈರಪ್ಪಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ.ಈ ವೇಳೆ ಪೊಲೀಸರು ಸಿದ್ಧರಾಮ ಒಡೆಯರ್ ಮತ್ತು ಆಕಾಶ್ ಪೂಜಾರಿಯನ್ನು ಅರೆಸ್ಟ್ ಮಾಡಿದ್ದಾರೆ ರಾಯಭಾಗ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

06/04/2026 9:18 AM2 Mins Read

ALERT : ಪುರುಷರೇ ಎಚ್ಚರ : ಸದ್ದಿಲ್ಲದೆ ನಿಮ್ಮನ್ನು ಕಾಡುವ ಈ 7 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಜಾಗ್ರತೆ!

06/04/2026 9:16 AM2 Mins Read

GOOD NEWS : ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ.!

06/04/2026 8:48 AM1 Min Read
Recent News

ಯಾವಾಗ ಅಂದ್ರೆ ಆವಾಗ ನಿದ್ದೆ ಮಾಡ್ತೀರಾ? ಎಚ್ಚರ! ಹಾರ್ಟ್ ಅಟ್ಯಾಕ್ ಮತ್ತು ಸ್ಟ್ರೋಕ್ ಅಪಾಯದ ಬಗ್ಗೆ ಸಂಶೋಧಕರ ವಾರ್ನಿಂಗ್

06/04/2026 9:21 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

06/04/2026 9:18 AM

ALERT : ಪುರುಷರೇ ಎಚ್ಚರ : ಸದ್ದಿಲ್ಲದೆ ನಿಮ್ಮನ್ನು ಕಾಡುವ ಈ 7 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಜಾಗ್ರತೆ!

06/04/2026 9:16 AM

ಹಣ್ಣುಗಳ ಮೇಲಿರುವ ಸ್ಟಿಕ್ಕರ್ ಎಚ್ಚರಿಕೆ! ತಿನ್ನುವ ಮುನ್ನ ತೆಗೆಯದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: FSSAI ಖಡಕ್ ಸೂಚನೆ

06/04/2026 9:06 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

By kannadanewsnow5706/04/2026 9:18 AM KARNATAKA 2 Mins Read

ಬೆಂಗಳೂರು: ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ-ಯುವತಿಯರು ಮತ್ತು ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ವಿವಿಧ…

ALERT : ಪುರುಷರೇ ಎಚ್ಚರ : ಸದ್ದಿಲ್ಲದೆ ನಿಮ್ಮನ್ನು ಕಾಡುವ ಈ 7 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಜಾಗ್ರತೆ!

06/04/2026 9:16 AM

GOOD NEWS : ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ.!

06/04/2026 8:48 AM

BIG NEWS : ಏಪ್ರಿಲ್ 8 ಕ್ಕೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ |Karnataka PUC Result

06/04/2026 8:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.