Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ Ragingಗೆ ಹೆದರಿ ಕಾಲೇಜು ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ?

21/07/2025 3:16 PM

BREAKING : ರಾಜ್ಯದಲ್ಲಿ ‘VIP’ ಸಂಚಾರದ ವೇಳೆ ಸೈರನ್ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ

21/07/2025 3:08 PM

ಮೂಡಾ ಕೇಸಲ್ಲಿ ಇಡಿ ನೋಟಿಸ್ ವಜಾಮಾಡಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಸಚಿವ ಈಶ್ವರ್ ಖಂಡ್ರೆ

21/07/2025 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ‘VIP’ ಸಂಚಾರದ ವೇಳೆ ಸೈರನ್ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BREAKING : ರಾಜ್ಯದಲ್ಲಿ ‘VIP’ ಸಂಚಾರದ ವೇಳೆ ಸೈರನ್ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5721/07/2025 3:08 PM

ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ.

ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ.

ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ. ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ.

BREAKING: Sirens cannot be used during VIP traffic in the state: Important order from the government
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ Ragingಗೆ ಹೆದರಿ ಕಾಲೇಜು ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ?

21/07/2025 3:16 PM1 Min Read

ಮೂಡಾ ಕೇಸಲ್ಲಿ ಇಡಿ ನೋಟಿಸ್ ವಜಾಮಾಡಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಸಚಿವ ಈಶ್ವರ್ ಖಂಡ್ರೆ

21/07/2025 3:04 PM1 Min Read

ಮುಡಾ ಕೇಸಲ್ಲಿ ಸುಪ್ರೀಂ ಕೋರ್ಟ್ ‘ಕೇಂದ್ರ ಸರ್ಕಾರ’ದ ಕಪಾಳಕ್ಕೆ ನ್ಯಾಯದಂಡ ಬಾರಿಸಿದೆ: ಸಿಎಂ ಸಿದ್ಧರಾಮಯ್ಯ

21/07/2025 2:58 PM2 Mins Read
Recent News

ಬೆಂಗಳೂರಲ್ಲಿ Ragingಗೆ ಹೆದರಿ ಕಾಲೇಜು ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ?

21/07/2025 3:16 PM

BREAKING : ರಾಜ್ಯದಲ್ಲಿ ‘VIP’ ಸಂಚಾರದ ವೇಳೆ ಸೈರನ್ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ

21/07/2025 3:08 PM

ಮೂಡಾ ಕೇಸಲ್ಲಿ ಇಡಿ ನೋಟಿಸ್ ವಜಾಮಾಡಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಸಚಿವ ಈಶ್ವರ್ ಖಂಡ್ರೆ

21/07/2025 3:04 PM

ಹವಾಮಾನ ಬದಲಾವಣೆ ಪರಿಣಾಮ ; ಮಕ್ಕಳು ಒಂದೂವರೆ ವರ್ಷಗಳ ಶಾಲಾ ಶಿಕ್ಷಣ ಕಳೆದುಕೊಳ್ಬೋದು : ಯುನೆಸ್ಕೋ

21/07/2025 2:59 PM
State News
KARNATAKA

ಬೆಂಗಳೂರಲ್ಲಿ Ragingಗೆ ಹೆದರಿ ಕಾಲೇಜು ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ?

By kannadanewsnow0921/07/2025 3:16 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಸೆಲ್ಫಿ ವೀಡಿಯೋ ಮಾಡಿ ಕಾಲೇಜಿನ ಟಾಪರ್ ವಿದ್ಯಾರ್ಥಿಯೊಬ್ಬ Raging ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ…

BREAKING : ರಾಜ್ಯದಲ್ಲಿ ‘VIP’ ಸಂಚಾರದ ವೇಳೆ ಸೈರನ್ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ

21/07/2025 3:08 PM

ಮೂಡಾ ಕೇಸಲ್ಲಿ ಇಡಿ ನೋಟಿಸ್ ವಜಾಮಾಡಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಸಚಿವ ಈಶ್ವರ್ ಖಂಡ್ರೆ

21/07/2025 3:04 PM

ಮುಡಾ ಕೇಸಲ್ಲಿ ಸುಪ್ರೀಂ ಕೋರ್ಟ್ ‘ಕೇಂದ್ರ ಸರ್ಕಾರ’ದ ಕಪಾಳಕ್ಕೆ ನ್ಯಾಯದಂಡ ಬಾರಿಸಿದೆ: ಸಿಎಂ ಸಿದ್ಧರಾಮಯ್ಯ

21/07/2025 2:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.