BREAKING : ತುಮಕೂರಲ್ಲಿ ಪತಿ-ಪತ್ನಿಯ ನಡುವೆ ಕೌಟುಂಬಿಕ ಕಲಹ : ಜಗಳ ಬಿಡಿಸಲು ಹೋದ ಅತ್ತೆಯ ಕೊಲೆಗೈದ ಅಳಿಯ

ತುಮಕೂರು : ಮಗಳ ಹಾಗೂ ಅಳಿಯನ ನಡುವೆ ಜಗಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ವೇಳೆ ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ ಅತ್ತೆಗೆ ಅಳಿಯ ದೊಣ್ಣೆಯಿಂದ ಬಲವಾಗಿ ತಲೆಗೆ ಹೊಡೆದ ಪರಿಣಾಮವಾಗಿ ಅತ್ತೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ … Continue reading BREAKING : ತುಮಕೂರಲ್ಲಿ ಪತಿ-ಪತ್ನಿಯ ನಡುವೆ ಕೌಟುಂಬಿಕ ಕಲಹ : ಜಗಳ ಬಿಡಿಸಲು ಹೋದ ಅತ್ತೆಯ ಕೊಲೆಗೈದ ಅಳಿಯ