Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು

19/04/2026 6:41 PM

ಲೆನ್ಸ್‌ಕಾರ್ಟ್ ‘ಡ್ರೆಸ್ ಕೋಡ್’ ವಿವಾದ: ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಸಿಇಒ ಪಿಯುಷ್ ಬನ್ಸಾಲ್; ಹೊಸ ಮಾರ್ಗಸೂಚಿ ಪ್ರಕಟ

19/04/2026 6:35 PM

ಮರಣಕ್ಕೂ ಮುನ್ನ ಮಾನವನ ಕನಸ್ಸಿನಲ್ಲಿ ಏನಾಗುತ್ತದೆ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿಯ ಸತ್ಯ!

19/04/2026 6:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸೌಜನ್ಯ ಕೊಲೆ ಕೇಸ್ : ಯುಟ್ಯೂಬರ್ ಸಮೀರ್‌ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್!
KARNATAKA

BREAKING : ಸೌಜನ್ಯ ಕೊಲೆ ಕೇಸ್ : ಯುಟ್ಯೂಬರ್ ಸಮೀರ್‌ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್!

By kannadanewsnow0506/03/2025 11:06 AM

ಬಳ್ಳಾರಿ : ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ

ಹೌದು ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಮೀರ್ ನನ್ನು ಬಂಧಿಸಲು ಪೊಲೀಸರು ಬಳ್ಳಾರಿಗೆ ತೆರಳಿದ್ದಾಗ ಈ ವೇಳೆ ಸಮೀರ್ ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ ಮೇಲೆ ಆತನಿಗೆ ನೋಟಿಸ್ ನೀಡಿ ಪೊಲೀಸರು ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ, ನನಗೆ ಜೀವ ಬೆದರಿಕೆ ಬರುತ್ತಿರುವ ಹಿನ್ನೆಲೆ ಸೌಜನ್ಯ ಪ್ರಕರಣದ ಮತ್ತೋರ್ವ ಹೋರಾಟಗಾರ ಗಿರಿಶ್ ಮಟ್ಟನವರ್ ಅವರನ್ನು ಮನೆಗೆ ಬರುವಂತೆ ಹೇಳುವಂತೆ ಮನವಿ ಮಾಡಿಕೊಂಡೆ. ಗಿರೀಶ್ ಮಟ್ಟನವರ್ ಮನೆಗೆ ಬಂದ ಸಂದರ್ಧದಲ್ಲಿಯೇ ಪೊಲೀಸರು ನಮ್ಮ ಮನೆಗೆ ಬಂದರು ಎಂದು ಸಮೀರ್ ಎಂಡಿ ಹೇಳಿದ್ದಾರೆ.

ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿರುವ ಗಿರೀಶ್ ಮಟ್ಟನವರ್, ಸಮೀರ್ ತಮ್ಮ ವಿಡಿಯೋದಲ್ಲಿ ಯಾರ ಹೆಸರನ್ನು ಬಳಸಿಲ್ಲ. ಇನ್ನು ದೇವಸ್ಥಾನದ ಕುರಿತು ಯಾವುದೇ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿಲ್ಲ. ಸುಪ್ರೀಂಕೋರ್ಟ್‌ಗೆ ಅವರೇ ಬರೆದುಕೊಟ್ಟಂತಹ ಹೇಳಿಕೆಯನ್ನು ಸಮೀರ್ ತಮ್ಮ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ. ಸೌಜನ್ಯಳನ್ನು ನಿಮ್ಮ ಮನೆ ಮಗಳು ಎಂದು ತಿಳಿದುಕೊಳ್ಳಿ ಎಂದು ಮನವಿ ಮಾಡಿಕೊಡರು.

ಹೀಗೆ ಸಮೀರ್ ವಿಡಿಯೊ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊಗಳ ಕೆಲ ತುಣುಕುಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಹೀಗೆ ವೈರಲ್ ಆದ ಬೆನ್ನಲ್ಲೇ ಸಮೀರ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಂಚಿಕೊಂಡಿದ್ದು, ತನಗೆ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಹೇಳಿಕೊಂಡಿದ್ದಾರೆ.

ತಾವೇ ಮಾತನಾಡಿರುವ ವಿಡಿಯೊ ಹಂಚಿಕೊಂಡಿರುವ ಸಮೀರ್ ಮೊದಲಿಗೆ ‘ನ್ಯಾಯ ಕೇಳೋದ್ರಲ್ಲೂನೂ ಜಾತಿ – ಧರ್ಮ ಎಲ್ಲಿಂದ ಬಂತೋ ನನಗೆ ಗೊತ್ತಿಲ್ಲ’ ಎಂದು ಬೇಸರ ಹೊರಹಾಕಿದ್ದಾರೆ. ಅಲ್ಲದೇ ಮತ್ತೊಂದು ಸ್ಟೋರಿಯಲ್ಲಿ ‘ನನ್ನ ಮನೆ ಅಡ್ರೆಸ್ ಲೀಕ್ ಮಾಡಿರೋರಿಗೆ, ನನ್ನ ಫೋನ್ ನಂಬರ್ ಲೀಕ್ ಮಾಡಿರೋರಿಗೆ ನನ್ನ ಹುಡುಕೊಂಡು ಬಂದು ಹೊಡಿಯೋದು ಕಷ್ಟ ಆಗಲ್ಲ. ಹೀಗಾಗಿ ಕನ್ನಡ ಯುಟ್ಯೂಬ್ ಕಮ್ಯೂನಿಟಿಯಲ್ಲಿ ಕೈ ಮುಗಿದು ಕೇಳಿಕೊಳ್ತೀನಿ ಈ ವಿಷಯವಾಗಿ ನಿಮ್ಮ ದನಿ ಎತ್ತಿ’ ಎಂದು ಸಮೀರ್ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

19/04/2026 5:55 PM1 Min Read

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM2 Mins Read

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM3 Mins Read
Recent News

ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು

19/04/2026 6:41 PM

ಲೆನ್ಸ್‌ಕಾರ್ಟ್ ‘ಡ್ರೆಸ್ ಕೋಡ್’ ವಿವಾದ: ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಸಿಇಒ ಪಿಯುಷ್ ಬನ್ಸಾಲ್; ಹೊಸ ಮಾರ್ಗಸೂಚಿ ಪ್ರಕಟ

19/04/2026 6:35 PM

ಮರಣಕ್ಕೂ ಮುನ್ನ ಮಾನವನ ಕನಸ್ಸಿನಲ್ಲಿ ಏನಾಗುತ್ತದೆ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿಯ ಸತ್ಯ!

19/04/2026 6:28 PM

​’ಇನ್ಮುಂದೆ ನಾನು ಒಳ್ಳೆಯವನಲ್ಲ!’: ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್; ಮಾತುಕತೆಗಾಗಿ ನಾಳೆ ಪಾಕಿಸ್ತಾನಕ್ಕೆ ಅಮೆರಿಕ ಉನ್ನತ ತಂಡ

19/04/2026 6:18 PM
State News
KARNATAKA

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

By kannadanewsnow0919/04/2026 5:55 PM KARNATAKA 1 Min Read

ಮೈಸೂರು: ಜಿಲ್ಲೆಯ ಕೃಷ್ಣರಾಜ ನಗರದ (ಕೆ.ಆರ್. ನಗರ) ಪ್ರಸಿದ್ಧ ಆರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ…

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM

ಚಿರತೆಯಿಂದ ವೃದ್ಧ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚನ್ನಮ್ಮ ಸಾಹಸ ಪ್ರಶಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

19/04/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.