BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ

ಬೆಳಗಾವಿ : ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನದ ಬೆನ್ನಲ್ಲೇ ಇದೀಗ ಸಿಎಂ ಬಲಾವಣೆ ಕುರಿತು ಕೂಗು ಕೇಳಿ ಬರುತ್ತಿದ್ದು, ನಿನ್ನೆ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಚಂದ್ರಶೇಖರ ಸ್ವಾಮೀಜಿಯವರು ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕೆಂದು ಸಿದ್ದರಾಮಯ್ಯ ಅವರಿಗೆ ವೇದಿಕೆ ಮೇಲೆ ಮನವಿ ಮಾಡಿದರು. ಇದೀಗ ಶ್ರೀಶೈಲ ಜಗದ್ಗುರುಗಳು ಕೂಡ ಸಿಎಂ ಬದ್ಲಾವಣೆ ಆದರೆ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾದರೆ ವೀರಶೈವ ಲಿಂಗಾಯತರಿಗೆ ನೀಡಬೇಕು … Continue reading BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ