ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತುಗೊಳಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಕೂಡ ಆಗಿರುವ ಕೆ. ಗೋವಿಂದರಾಜು ಅವ್ರ ಮೇಲೆ ಸಚಿವ ಸಂಪುಟದಲ್ಲಿ ಅಸಮಾಧಾನ ಕೇಳಿಬಂದಿತ್ತು. ತರಾತುರಿಯಲ್ಲಿ ಸಂಭ್ರಮಾಚರಣೆ ಆಯೋಜನೆ ಮಾಡಿದ್ದಕ್ಕಾಗಿ ಗರಂ ಆಗಿದ್ದರು.
BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ