Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:27 PM

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM

ಸೆ.19ರಂದು ಸಾಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

12/09/2025 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದಿನಿಂದ ರಾಜ್ಯಾದ್ಯಂತ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ
KARNATAKA

BREAKING : ಇಂದಿನಿಂದ ರಾಜ್ಯಾದ್ಯಂತ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ

By kannadanewsnow0516/06/2025 6:49 AM

ಬೆಂಗಳೂರು : ರಾಜ್ಯದಲ್ಲಿ ಓಲಾ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಜೂನ್‌ 24ಕ್ಕೆ ನಿಗದಿ ಪಡಿಸಿದೆ. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಲಿದೆ.

ರಾಜ್ಯದಲ್ಲಿ ಸೂಕ್ತ ನಿಯಮಗಳ ರಚನೆ ಯಾಗದ ಹಿನ್ನೆಲೆಯಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕ ಸದಸ್ಯಪೀಠ ಆದೇಶ ಪ್ರಶ್ನಿಸಿ ಉಬರ್‌ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್‌ ಲಿಮಿಟೆಡ್‌, ಎಎನ್‌ಐ ಟಕ್ನಾಲಜಿ ಪ್ರೈವೇಟ್‌ ಲಿಮಿಟೆಡ್‌ (ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್‌ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯ ಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅಡ್ವೋಕೆಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದಿಸಿ, ನಾಲ್ಕು ಚಕ್ರ ವಾÖ ‌ನಗಳು ಮತ್ತು ಮೂರು ಚಕ್ರ ವಾಹನಗಳು ಅನುಮತಿ ಪಡೆದು ತೆರಿಗೆ ಪಾವತಿಸಿ ಬಾಡಿಗೆ ವಾಹನಗಳಾಗಿ ಕಾರ್ಯ ನಿರ್ವಹಿಸುತ್ತಿವೆ. ದ್ವಿ ಚಕ್ರವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಚರಿಸಲು ಸಾಧ್ಯವಿಲ್ಲ. ದ್ವಿಚಕ್ರ ವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಾಚರಣೆ ನಡೆಸಲು 8 ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಜೂನ್‌ 24ಕ್ಕೆ ಮುಂದೂಡಿತು.

ಏನಿದು ಪ್ರಕರಣ?

ಮೋಟಾರು ವಾಹನ ಕಾಯ್ದೆಯ ನಿಯಮ ಗಳ ಪ್ರಕಾರವಾಗಿ ಹಳದಿ ನೋಂದಣಿ ಫ‌ಲಕ ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬು ದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡ ಬೇಕು ಎಂದು ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌. ರೊಪ್ಪೆನ್‌ ಟ್ರಾನ್ಸ್‌ಪೊರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿ ಗಳ ವಿಚಾರಣೆ ನಡೆಸಿದ್ದ ನ್ಯಾಯ ಪೀಠ, ಬೈಕ್‌ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗ್ರೇಟರ್‌ ಸಂಸ್ಥೆಗಳು ಹೈಕೋರ್ಟ್‌ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:27 PM1 Min Read

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM1 Min Read

ಸೆ.19ರಂದು ಸಾಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

12/09/2025 3:16 PM1 Min Read
Recent News

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:27 PM

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM

ಸೆ.19ರಂದು ಸಾಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

12/09/2025 3:16 PM

1GB ಡೇಟಾ ಯೋಜನೆ ಸ್ಥಗಿತಗೊಳಿಸಿದ ‘ಜಿಯೋ, ಏರ್ಟೆಲ್’ಗೆ ಬಿಗ್ ಶಾಕ್ ; ‘DoT’ನಿಂದ ಸಮನ್ಸ್ ಜಾರಿ

12/09/2025 3:14 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0912/09/2025 3:27 PM KARNATAKA 1 Min Read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆವಿ ಹೆಚ್.ಎ.ಎಲ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 13.09.2025 (ಶನಿವಾರ) ರಂದು…

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM

ಸೆ.19ರಂದು ಸಾಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

12/09/2025 3:16 PM

ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ: NWKRTC ವ್ಯಾಪ್ತಿಯಲ್ಲಿ 1000 ಸಿಸಿಟಿವಿ ಅಳವಡಿಕೆ

12/09/2025 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.