Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ನೀವು ಅರ್ಜಿ ಸಲ್ಲಿಸಿದ ಪ್ರತಿ 4 ‘ಜಾಬ್’ಗಳಲ್ಲಿ 1 ನಕಲಿ ; ಶಾಕಿಂಗ್ ವರದಿ

08/11/2025 6:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರಿ ನೌಕರರು ‘RSS’ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು : `CM’ಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ ಖರ್ಗೆ.!
KARNATAKA

BREAKING : ರಾಜ್ಯ ಸರ್ಕಾರಿ ನೌಕರರು ‘RSS’ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು : `CM’ಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ ಖರ್ಗೆ.!

By kannadanewsnow5716/10/2025 10:29 AM

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿಷೇಧ ಕುರಿತಂತೆ ಇತ್ತೀಚಿಗೆ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ನಿರಂತರವಾಗಿ ಬೆದರಿಕೆ ಸಂದೇಶ ಬಂದಿದ್ದವು. ಇದೀಗ ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ಸಿಬ್ಬಂದಿ ಭಾಗಿಯಾಗಬಾರದು, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ನಿಯಮ ಜಾರಿಯಲ್ಲಿದೆ.ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021ರ ಅಡಿ ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿ ಭಾಗಿ ಆದರೆ ಶಿಸ್ತು ಕ್ರಮ ಆಗಲಿದೆ ಎಂದು ಈ ಕುರಿತು ಸುತ್ತೋಲೆ ಹೊರಡಿಸಲು ಸಿದ್ಧರಾಮಯ್ಯ ಅವರಿಗೆ ಪ್ರಿಯಾಂಕ ಖರ್ಗೆ ಮನವಿ ಮಾಡಿದ್ದಾರೆ ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರುಗಳಿಗೆ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ ಈ ಕೆಳಕಂಡ ನಿಯಮವು ಈಗಾಗಲೇ ಜಾರಿಯಲ್ಲಿರುತ್ತದೆ.

“ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.” ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ.

ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.

Karnataka Minister Priyank Kharge writes to CM Siddaramaiah, citing Karnataka Civil Service (Conduct) Rules, 2021 for Government servants, requesting that the government officers and employees of the state be strictly prohibited from being members or participating in programs and…

— ANI (@ANI) October 16, 2025

BREAKING: State government employees should not participate in ‘RSS’ program: Priyanka Kharge writes another letter to CM!
Share. Facebook Twitter LinkedIn WhatsApp Email

Related Posts

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM5 Mins Read

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM9 Mins Read

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM1 Min Read
Recent News

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ನೀವು ಅರ್ಜಿ ಸಲ್ಲಿಸಿದ ಪ್ರತಿ 4 ‘ಜಾಬ್’ಗಳಲ್ಲಿ 1 ನಕಲಿ ; ಶಾಕಿಂಗ್ ವರದಿ

08/11/2025 6:12 PM

‘ಬೆಳ್ಳಿ ಫಿಲ್ಲಿಂಗ್’ಗೆ ಗುಡ್ ಬೈ ; 2034ರ ವೇಳೆಗೆ ದಂತವೈದ್ಯಶಾಸ್ತ್ರದಲ್ಲಿ ‘ಪಾದರಸ ಬಳಕೆ’ ಕೊನೆಗೆ ಒಪ್ಪಿಗೆ!

08/11/2025 5:41 PM
State News
KARNATAKA

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

By kannadanewsnow0908/11/2025 6:39 PM KARNATAKA 5 Mins Read

ಕರಿ ಮೆಣಸು ಬೆಳೆ ನಿರ್ವಹಣೆ ಮಹತ್ವದ ವಿಧಾನವನ್ನು Karnataka Organic Growers Association ತಿಳಿಸಿ ಕೊಟ್ಟಿದೆ. ಆ ಮಾಹಿತಿಯನ್ನು ಮುಂದೆ…

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM

ಬೆಂಗಳೂರು ನಗರದ ತಲಾದಾಯ ಕುಸಿತ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

08/11/2025 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.