ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮೂವರು ಡಿವೈಎಸ್ಪಿ (ಸಿವಿಲ್) ರವರುಗಳ ವರ್ಗಾವಣೆ/ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
ಉಲ್ಲೇಖಿತ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ, ಈ ಕೆಳಕಂಡ ಡಿವೈಎಸ್ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.
ವರ್ಗಾವಣೆಗೊಂಡ ಡಿವೈಎಸ್ ಪಿ ಅಧಿಕಾರಿಗಳು
ಮೊಹಮ್ಮದ್ ಶರೀಫ್ ರಾವುತರ್
ರಾಜೇಂದ್ರ ಕೆ
ಶಿವಶಂಕರ್ ಎಂ