BREAKING : ಮಂಡ್ಯದಲ್ಲಿ ಗಣೇಶ ಮೇಲೆ ಚಪ್ಪಲಿ, ಕಲ್ಲು ಎಸೆದ ಮುಸ್ಲಿಂರು : ಠಾಣೆ ಎದುರು ಮೂರ್ತಿ ಇಟ್ಟು ಹಿಂದೂಗಳ ಧರಣಿ!

ಮಂಡ್ಯ : ಗಣೇಶ ಮೂರ್ತಿ ಪ್ರತಿಷ್ಠಾಪಿಸಿ 5ನೇ ದಿನವಾದ ಇಂದು, ರಾಜ್ಯದ ಎಲ್ಲಾ ಕಡೆ ಅತ್ಯಂತ ವಿಜೃಂಭಣೆಯಿಂದ ಗಣೇಶನ ವಿಸರ್ಜನೆ ಮಾಡಲಾಗುತ್ತೆ. ಆದರೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಮುಸ್ಲಿಂರು ಕಲ್ಲು, ಚಪ್ಪಲಿ ಎಸೆದಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ನಡೆದಿದೆ. ಹೌದು ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು , ಚಪ್ಪಲಿ ತೂರಿರುವ ಘಟನೆ ನಾಗಮಂಗಲ ಪಟ್ಟಣದ ಮಂಡ್ಯದ ರಸ್ತೆಯಲ್ಲಿ ನಡೆದಿದೆ. ಘಟನೆಯಿಂದ … Continue reading BREAKING : ಮಂಡ್ಯದಲ್ಲಿ ಗಣೇಶ ಮೇಲೆ ಚಪ್ಪಲಿ, ಕಲ್ಲು ಎಸೆದ ಮುಸ್ಲಿಂರು : ಠಾಣೆ ಎದುರು ಮೂರ್ತಿ ಇಟ್ಟು ಹಿಂದೂಗಳ ಧರಣಿ!