Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಫ್ಯಾನ್ ಆನ್ ಮಾಡ್ಕೊಂಡು ಮಲಗ್ತೀರಾ? ಹಾಗಾದ್ರೆ ನಿಮ್ಮ ನಿದ್ದೆಯ ಈ ಸೀಕ್ರೆಟ್ ತಿಳಿಯಲೇಬೇಕು!

BREAKING : ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ಇನ್ಮುಂದೆ ದಯಾಮರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS : ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆದ ಸಾರಿಗೆ ನೌಕರರು : ಎಂದಿನಂತೆ ಇಂದು ಬಸ್ ಸಂಚಾರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ಇನ್ಮುಂದೆ ದಯಾಮರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!
INDIA

BREAKING : ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ಇನ್ಮುಂದೆ ದಯಾಮರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

By ಸುರೇಶ್‌

ನವದೆಹಲಿ : ಗುಣವಾಗದಷ್ಟು ರೋಗಗ್ರಸ್ತವಾಗಿರುವ, ವ್ಯಗ್ರವಾಗಿ ವರ್ತಿಸುವ ಹಾಗೂ ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ದಯಾಮರಣವನ್ನು ನೀಡಲು ಸರ್ವೋಚ್ಚ ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ. ಕೋರ್ಟ್ ಇಂಥ ಆದೇಶ ಮಾಡಿದ್ದು ದೇಶದ ಇತಿಹಾಸದಲ್ಲಿ ಮೊದಲು. ಇದೇ

ಕಳೆದ ವರ್ಷ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಪ್ರಕರಣಗಳು ವಿಪರೀತವಾದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಜು.28ರಂದು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿ ಕೊಂಡಿತ್ತು. ಈ ಬಗ್ಗೆ ನ್ಯಾ| ವಿಕ್ರಮ್ ನಾಥ್, ಸಂದೀಪ್ ಮೆಹ್ರಾ, ಎನ್.ವಿ. ಅಂಜಾರಿಯಾ ಅವರ ಪೀಠ ತೀರ್ಪು ಪ್ರಕಟಿಸಿತು. ‘ಇಂಥನಾಯಿಗಳಿಂದ ಮನುಷ್ಯರಿಗೆ ಆಗಬಹುದಾದಹಾನಿಯನ್ನು ತಪ್ಪಿಸುವ ಉದ್ದೇಶದೊಂದಿಗೆ ಈ ನಿರ್ದೇಶನ ನೀಡುತ್ತಿದ್ದೇವೆ’ ಎಂದು ನ್ಯಾಯಪೀಠ ಹೇಳಿತು.

ಬೀದಿನಾಯಿಗಳ ಸಂಖ್ಯೆ ವಿಪರೀತ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹಾಗೂ ನಾಯಿ ಕಡಿತ ಅಥವಾ ಆಕ್ರಮಣಕಾರಿ ದಾಳಿಗಳು ಆಗಾಗ್ಗೆ ಸಂಭವಿಸುತ್ತಿರುವ ಪ್ರದೇಶಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅರ್ಹ ಪಶುವೈದ್ಯ ತಜ್ಞರಿಂದ ಸೂಕ್ತ ಮೌಲ್ಯಮಾಪನ ನಡೆಸಬೇಕು. ಅದರಲ್ಲಿ ಕ್ರೋಧೋನ್ಮತ್ತ ನಾಯಿಗಳು, ಗುಣಪಡಿಸಲಾಗದಷ್ಟು ಅನಾರೋಗ್ಯಕರವಾಗಿರುವಹಾಗೂ ಹುಚ್ಚುನಾಯಿಗಳಿವೆಯೇ ಎಂಬುದನ್ನು ನಿಯಮಾನುಸಾರ ಖಚಿತಪಡಿಸಿಕೊಳ್ಳಬೇಕು. ಅಂಥ ನಾಯಿಗಳನ್ನು ಗುರುತಿಸಿ ದಯಾಮರಣ ಸೇರಿದಂತೆ ಕಾನೂನುಬದ್ದವಾಗಿ ಅನುಮತಿ ಸಬಹುದಾದ ಕ್ರಮಗಳನ್ನು ತೆಗೆದುಕೊಳ್ಳಬಹುದು’ ಎಂದು ಪೀಠ ಹೇಳಿತು.

ಇದೇ ವೇಳೆ, ‘ದಯಾಮರಣವನ್ನು ಕೊನೆ ಆಯ್ಕೆಯಾಗಿಟ್ಟುಕೊಳ್ಳಬೇಕು’ ಎಂದು ಸ್ಪಷ್ಟಪಡಿಸಿದ ಪೀಠ, ‘ವೈದ್ಯರ ಪರಿಶೀಲನೆಯ ಬಳಿಕ ಅಗತ್ಯವಿದ್ದರೆ ಮಾತ್ರ ದಯಾಮರಣ ಪ್ರಕ್ರಿಯೆಗೆ ಮುಂದಾಗಬೇಕು. ಇದು 1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ನಿಬಂಧನೆಗಳು ಮತ್ತು 2023ರ ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳು ಮತ್ತು ಇತರೆ ನಿಯಮಗಳಿಗೆ ಅನುಸಾರವಾಗಿ ನಡೆಯಬೇಕು. ನಾಗರಿಕರ ಸುರಕ್ಷತೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ’ ಎಂದು ಸೂಚಿಸಿತು.

Share. Facebook Twitter LinkedIn WhatsApp Email

Related Posts

ರಾತ್ರಿ ಫ್ಯಾನ್ ಆನ್ ಮಾಡ್ಕೊಂಡು ಮಲಗ್ತೀರಾ? ಹಾಗಾದ್ರೆ ನಿಮ್ಮ ನಿದ್ದೆಯ ಈ ಸೀಕ್ರೆಟ್ ತಿಳಿಯಲೇಬೇಕು!

3 Mins Read

ಯಾವುದೇ ಕೊರತೆಯಿಲ್ಲದೆ ದಾಖಲೆಯ 257.37 ಗಿಗಾವ್ಯಾಟ್ ಗರಿಷ್ಠ ವಿದ್ಯುತ್ ಬೇಡಿಕೆಯನ್ನು ಯಶಸ್ವಿಯಾಗಿ ಪೂರೈಸಿದ ಭಾರತ

1 Min Read

ಸಾರ್ವಜನಿಕ ಆಡಳಿತ ಮಂಡಳಿಗಳು ಯಾವುದೇ ಒಂದು ಪಕ್ಷದ ಪರ ವಹಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

3 Mins Read
Recent News

ರಾತ್ರಿ ಫ್ಯಾನ್ ಆನ್ ಮಾಡ್ಕೊಂಡು ಮಲಗ್ತೀರಾ? ಹಾಗಾದ್ರೆ ನಿಮ್ಮ ನಿದ್ದೆಯ ಈ ಸೀಕ್ರೆಟ್ ತಿಳಿಯಲೇಬೇಕು!

BREAKING : ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ಇನ್ಮುಂದೆ ದಯಾಮರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS : ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆದ ಸಾರಿಗೆ ನೌಕರರು : ಎಂದಿನಂತೆ ಇಂದು ಬಸ್ ಸಂಚಾರ!

BREAKING : ದೇಶಾದ್ಯಂತ ಇಂದು ಔಷಧ ಮಳಿಗೆ ಬಂದ್ : ರಾಜ್ಯದಲ್ಲಿ ಮಾತ್ರ ಬಹುತೇಕ ಓಪನ್!

State News
KARNATAKA

BIG NEWS : ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆದ ಸಾರಿಗೆ ನೌಕರರು : ಎಂದಿನಂತೆ ಇಂದು ಬಸ್ ಸಂಚಾರ!

By ಸುರೇಶ್‌ KARNATAKA 1 Min Read

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದರು. ಆದರೆ ನಿನ್ನೆ…

BREAKING : ದೇಶಾದ್ಯಂತ ಇಂದು ಔಷಧ ಮಳಿಗೆ ಬಂದ್ : ರಾಜ್ಯದಲ್ಲಿ ಮಾತ್ರ ಬಹುತೇಕ ಓಪನ್!

BREAKING : ಸರ್ಕಾರಿ ವಸತಿ ಶಾಲೆ ಪ್ರವೇಶಕ್ಕೆ, ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ‘KEA’

BREAKING :ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಹಾಲಿನ ಬೆನ್ನಲ್ಲೇ `ಬ್ರೆಡ್’ ಬೆಲೆಯಲ್ಲಿ ಭಾರೀ ಏರಿಕೆ | Bread Prices Hike

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.