Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಯುವಜನತೆಯಲ್ಲಿ ಹೆಚ್ಚಾಯ್ತು ಇ-ಸಿಗರೇಟ್‌ ಕ್ರೇಜ್‌ : ‘WHO’ ನಿಂದ ಆತಂಕಕಾರಿ ವರದಿ ಬಹಿರಂಗ!

14/10/2025 10:17 AM

ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್‌ ಕೊಡಿಸೋದಾಗಿ ವಂಚನೆ : ಬಿಲ್ಡರ್ ಸೇರಿ ಐವರ ವಿರುದ್ಧ ‘FIR’ ದಾಖಲು

14/10/2025 10:09 AM

ಪಾಕ್ ಪ್ರಧಾನಿ ಮುಂದೆಯೇ ಭಾರತ ಮತ್ತು ಪಿಎಂ ಮೋದಿಯನ್ನು ಹೊಗಳಿದ ಟ್ರಂಪ್ | Watch video

14/10/2025 10:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಕೋಮು ಗಲಭೆ ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ  ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ.!
KARNATAKA

BREAKING : ರಾಜ್ಯದಲ್ಲಿ ಕೋಮು ಗಲಭೆ ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ  ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ.!

By kannadanewsnow5729/05/2025 1:05 PM

ಬೆಂಗಳೂರು : ರಾಜ್ಯದಲ್ಲಿ ಕೋಮು ಗಲಭೆಯಲ್ಲಿ ಭಾಗಿಯಾಗುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಿ.ಕೆ.ಹರಿಪ್ರಸಾದ್ ಅವರ ಭೇಟಿಯ ನಂತರ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ.

ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

ವಿಧಾನ ಪರಿಷತ್ ಸದಸ್ಯರಾದ @HariprasadBK2 ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ‌ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ… pic.twitter.com/uwPzkycQ3F

— Siddaramaiah (@siddaramaiah) May 29, 2025

Share. Facebook Twitter LinkedIn WhatsApp Email

Related Posts

SHOCKING : ಯುವಜನತೆಯಲ್ಲಿ ಹೆಚ್ಚಾಯ್ತು ಇ-ಸಿಗರೇಟ್‌ ಕ್ರೇಜ್‌ : ‘WHO’ ನಿಂದ ಆತಂಕಕಾರಿ ವರದಿ ಬಹಿರಂಗ!

14/10/2025 10:17 AM2 Mins Read

ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್‌ ಕೊಡಿಸೋದಾಗಿ ವಂಚನೆ : ಬಿಲ್ಡರ್ ಸೇರಿ ಐವರ ವಿರುದ್ಧ ‘FIR’ ದಾಖಲು

14/10/2025 10:09 AM1 Min Read

ಹೈಕಮಾಂಡ್ ಆಶೀರ್ವಾದ ಶಾಸಕರ ಬೆಂಬಲವಿಲ್ಲದೆ ಯಾರೂ ‘ಸಿಎಂ’ ಆಗಲು ಸಾಧ್ಯವಿಲ್ಲ : ಸಿದ್ದರಾಮಯ್ಯ

14/10/2025 9:59 AM1 Min Read
Recent News

SHOCKING : ಯುವಜನತೆಯಲ್ಲಿ ಹೆಚ್ಚಾಯ್ತು ಇ-ಸಿಗರೇಟ್‌ ಕ್ರೇಜ್‌ : ‘WHO’ ನಿಂದ ಆತಂಕಕಾರಿ ವರದಿ ಬಹಿರಂಗ!

14/10/2025 10:17 AM

ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್‌ ಕೊಡಿಸೋದಾಗಿ ವಂಚನೆ : ಬಿಲ್ಡರ್ ಸೇರಿ ಐವರ ವಿರುದ್ಧ ‘FIR’ ದಾಖಲು

14/10/2025 10:09 AM

ಪಾಕ್ ಪ್ರಧಾನಿ ಮುಂದೆಯೇ ಭಾರತ ಮತ್ತು ಪಿಎಂ ಮೋದಿಯನ್ನು ಹೊಗಳಿದ ಟ್ರಂಪ್ | Watch video

14/10/2025 10:08 AM

ಹೈಕಮಾಂಡ್ ಆಶೀರ್ವಾದ ಶಾಸಕರ ಬೆಂಬಲವಿಲ್ಲದೆ ಯಾರೂ ‘ಸಿಎಂ’ ಆಗಲು ಸಾಧ್ಯವಿಲ್ಲ : ಸಿದ್ದರಾಮಯ್ಯ

14/10/2025 9:59 AM
State News
KARNATAKA

SHOCKING : ಯುವಜನತೆಯಲ್ಲಿ ಹೆಚ್ಚಾಯ್ತು ಇ-ಸಿಗರೇಟ್‌ ಕ್ರೇಜ್‌ : ‘WHO’ ನಿಂದ ಆತಂಕಕಾರಿ ವರದಿ ಬಹಿರಂಗ!

By kannadanewsnow0514/10/2025 10:17 AM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ಯುವ ಜನತೆ ಹೆಚ್ಚಾಗಿ ಮಾದಕ ವಸ್ತು ಗಳಿಗೆ ದಾಸರಾಗುತ್ತಿದ್ದಾರೆ ಅದರಲ್ಲೂ ಬೆಂಗಳೂರು ಹೈದರಾಬಾದ್…

ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್‌ ಕೊಡಿಸೋದಾಗಿ ವಂಚನೆ : ಬಿಲ್ಡರ್ ಸೇರಿ ಐವರ ವಿರುದ್ಧ ‘FIR’ ದಾಖಲು

14/10/2025 10:09 AM

ಹೈಕಮಾಂಡ್ ಆಶೀರ್ವಾದ ಶಾಸಕರ ಬೆಂಬಲವಿಲ್ಲದೆ ಯಾರೂ ‘ಸಿಎಂ’ ಆಗಲು ಸಾಧ್ಯವಿಲ್ಲ : ಸಿದ್ದರಾಮಯ್ಯ

14/10/2025 9:59 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ ರಾಜ್ಯ ಮಟ್ಟದ ಜನಪದ\ ಗೀತೆಗಳ ನೃತ್ಯ ಸ್ಪರ್ಧೆ ಆಯೋಜನೆ.! 

14/10/2025 9:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.