BREAKING : ಸುಪ್ರೀಂಕೋರ್ಟ್ ನೂತನ ನ್ಯಾಯಮೂರ್ತಿಗಳಾಗಿ ‘ಕೋಟೀಶ್ವರ್ ಸಿಂಗ್, ಆರ್. ಮಹಾದೇವನ್’ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುಮ್ರು ಅವರು ನ್ಯಾಯಮೂರ್ತಿಗಳಾದ ಎಚ್. ಎನ್ ಕೋಟಿಶ್ವರ್ ಸಿಂಗ್ ಮತ್ತು ಆರ್. ಮಹಾದೇವನ್ ಅವರನ್ನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ತಿಳಿಸಿದ್ದಾರೆ. ನ್ಯಾಯಮೂರ್ತಿ ಸಿಂಗ್ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರೆ, ಆರ್ ಮಹಾದೇವನ್ ಮದ್ರಾಸ್ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿದ್ದಾರೆ. ಸಿಂಗ್ ಅವರನ್ನು ಕಳೆದ ಫೆಬ್ರವರಿಯಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. ಅವರು ಫೆಬ್ರವರಿ 15, … Continue reading BREAKING : ಸುಪ್ರೀಂಕೋರ್ಟ್ ನೂತನ ನ್ಯಾಯಮೂರ್ತಿಗಳಾಗಿ ‘ಕೋಟೀಶ್ವರ್ ಸಿಂಗ್, ಆರ್. ಮಹಾದೇವನ್’ ನೇಮಕ