BREAKING : ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಮಹಾಲಕ್ಷ್ಮಿಯ ಶವ ಪತ್ತೆ!

ಬೆಂಗಳೂರು : ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘೋರ ದುರಂತವೊಂದು ನಡೆದಿದ್ದು, ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿ ಅಣ್ಣ, ತಂಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಂಗಿ ಮಹಾಲಕ್ಷ್ಮಿ ಶವ ಪತ್ತೆಯಾಗಿದೆ. ಹೌದು ಬೆಂಗಳೂರು ನಗರದಲ್ಲಿ ಸುರದ ಬಾರಿ ಮಳೆಗೆ ಇಡೀ ಬೆಂಗಳೂರು ನಗರದ ಜನತೆ ತತ್ತರಿಸಿ ಹೋಗಿದೆ. ಈ ವೇಳೆ ಕೆಂಗೇರಿಯ ಕೆರೆಯ ಬಳಿ ಅಣ್ಣ ತಂಗಿ ಇಬ್ಬರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಅಗ್ನಿಶಾಮಕ ದಳ ಸಿಬ್ಬಂದಿಗಳ ಶೋಧ ಕಾರ್ಯದಿಂದ ಅಣ್ಣನ ಶವ … Continue reading BREAKING : ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಮಹಾಲಕ್ಷ್ಮಿಯ ಶವ ಪತ್ತೆ!