Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದಲ್ಲಿ ನಾಳೆಯಿಂದ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

08/06/2025 6:27 AM

ದೇಶದ ರೈತರಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ಶೇ.4ರ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ಲಭ್ಯ

08/06/2025 6:24 AM

ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಗುಂಡಿನ ದಾಳಿ

08/06/2025 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಾಕ್ ನಾಗರೀಕರ ಮೇಲೆ ದಾಳಿ ಮಾಡಲ್ಲ, ನಮ್ಮ ಹೋರಾಟ ಉಗ್ರರ ವಿರುದ್ಧ ಮಾತ್ರ ಎಂದ ಸೇನಾಧಿಕಾರಿಗಳು
INDIA

BREAKING : ಪಾಕ್ ನಾಗರೀಕರ ಮೇಲೆ ದಾಳಿ ಮಾಡಲ್ಲ, ನಮ್ಮ ಹೋರಾಟ ಉಗ್ರರ ವಿರುದ್ಧ ಮಾತ್ರ ಎಂದ ಸೇನಾಧಿಕಾರಿಗಳು

By kannadanewsnow0512/05/2025 3:16 PM

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು.

ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ. ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ ಹೋರಾಟ ಪಾಕಿಸ್ತಾನ ಸೇನೆಯ ವಿರುದ್ಧ ಅಲ್ಲ ಭಾರತೀಯ ಸೇನೆಯ ಹೋರಾಟ ಏನಿದ್ದರೂ ಉಗ್ರರ ವಿರುದ್ಧ ಮಾತ್ರ. ಆದರೆ ಪಾಕಿಸ್ತಾನ ಮಾತ್ರ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದರು.

ಏರ್ ಫೈನ್ಸ್ ಫೈಟರ್ ಮಿಸೈಲ್ ಬಳಸಿ ದಾಳಿ ಮಾಡಿದ್ದೇವೆ. ಸರ್ಫೇಸ್ ಟು ಸರ್ಫೇಸ್ ಟು ಮೂಲಕ ದಾಳಿ ಮಾಡಿದ್ದೇವೆ. ಪಾಕಿಸ್ತಾನ ಸೇನೆಯು ಉಗ್ರರಿಗೆ ಸಹಕಾರ ಮತ್ತು ನೆರವು ನೀಡುತ್ತಿದೆ, ಉಗ್ರರ ನೆಲೆಗಳನ್ನು ಹುಡುಕಿ ನಾವು ಹೊಡೆದಿದ್ದೇವೆ. ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಮಾತ್ರ. ಚೀನಾದ ಪಿ ಎಲ್-15 ಮಿಸೆಲ್ ಬಳಸಿ ಪಾಕಿಸ್ತಾನ ದಾಳಿ ನಡೆಸಿತ್ತು. ಭಾರತದ ರೋಬೋಟ್ ಸಿಸ್ಟಮ್ ನಿಂದ ತಕ್ಕ ಪ್ರತ್ಯುತ್ತರ ನೀಡಿದ್ದು, ಚೀನಾ ನಿರ್ಮಿತ ಪಾಕಿಸ್ತಾನದ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದೇವೆ. ಚೀನಾ ನಿರ್ಮಿತ ಶಸ್ತ್ರ ರಹಿತ ಡ್ರೋನ್ ಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಏರ್ ಡಿಫೆನ್ಸ್ ಸಿಸ್ಟಮ್ ತಯಾರಾಗಿತ್ತು ಪಾಕಿಸ್ತಾನದ ಡ್ರೋನ್ ಗಳನ್ನು ಉಡೀಸ್ ಮಾಡಿದ್ದೇವೆ. ಆಪರೇಷನ್ ಸಿಂಧೂರಿಗೆ ತಯಾರಿ ಮಾಡಿಕೊಂಡ್ವಿ. ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಈ ಕುರಿತು ಸೇನಾಧಿಕಾರಿಗಳು ಸಾಕ್ಷಿ ಸಮೇತ ವಿಡಿಯೋ ತೋರಿಸಿದರು. ತಂತ್ರಜ್ಞಾನದ ಕ್ಷಿಪಣಿ ಬಳಸಿ ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ಅನ್ನು ಹೊಡೆದುರುಳಿಸಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ತಿಳಿಸಿದರು.

ಈ ಒಂದು ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಭಾರತೀಯ ವಾಯುಪಡೆಯ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಹಾಗು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ದೇಶದ ರೈತರಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ಶೇ.4ರ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ಲಭ್ಯ

08/06/2025 6:24 AM2 Mins Read

ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಗುಂಡಿನ ದಾಳಿ

08/06/2025 6:24 AM1 Min Read

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು |Sonia Gandhi

08/06/2025 6:21 AM1 Min Read
Recent News

Rain Alert : ರಾಜ್ಯದಲ್ಲಿ ನಾಳೆಯಿಂದ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

08/06/2025 6:27 AM

ದೇಶದ ರೈತರಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ಶೇ.4ರ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ಲಭ್ಯ

08/06/2025 6:24 AM

ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಗುಂಡಿನ ದಾಳಿ

08/06/2025 6:24 AM

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು |Sonia Gandhi

08/06/2025 6:21 AM
State News
KARNATAKA

Rain Alert : ರಾಜ್ಯದಲ್ಲಿ ನಾಳೆಯಿಂದ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5708/06/2025 6:27 AM KARNATAKA 1 Min Read

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ,…

ALERT : ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ರೆ 500 ರೂ. ದಂಡ ಫಿಕ್ಸ್.!

08/06/2025 6:13 AM

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬೆಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

08/06/2025 6:10 AM

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

08/06/2025 6:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.