BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು
ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಒಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆ ನಡೆಸಲು ಒಪ್ಪಿಗೆ ನೀಡಲಾಯಿತು. ಹೌದು ಜಾತಿಗಣತಿ ಮರು ಸಮೀಕ್ಷೆಗೆ ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಇದೀಗ ಒಪ್ಪಿಗೆ ನೀಡಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ … Continue reading BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು
Copy and paste this URL into your WordPress site to embed
Copy and paste this code into your site to embed