BREAKING : ತುಮಕೂರಿನ ಹೆಸರು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು : ಇತ್ತೀಚಿಗೆ ತುಮಕೂರು ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಕುರಿತು ಹಲವು ಚರ್ಚೆ ನಡೆದಿತ್ತು. ಇದೇ ವಿಚಾರವಾಗಿ ಸಿದ್ದಗಂಗಾ ಮಠದ ಶ್ರೀಗಳು ಸಹ ತುಮಕೂರು ಜಿಲ್ಲೆಯ ಹೆಸರು ಬದಲಾವಣೆ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರನ್ನು ಬದಲಾಯಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಹುಟ್ಟು ಹಬ್ಬದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ … Continue reading BREAKING : ತುಮಕೂರಿನ ಹೆಸರು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed