BREAKING : ರಾಬಕೋವಿ ಹಾಲು ಒಕ್ಕೂಟದ ಅಧಿಕಾರೇತರ ಸದಸ್ಯರಾಗಿ, ರಾಘವೇಂದ್ರ ಹಿಟ್ನಾಳ ನೇಮಕ ಮಾಡಿದ ರಾಜ್ಯ ಸರ್ಕಾರ

ಕೊಪ್ಪಳ : ರಾಬಕೋವಿ ಹಾಲು ಒಕ್ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಮೇಲುಗೈ ಸಾಧಿಸಿದ್ದು, ರಾಘವೇಂದ್ರ ಹಿಟ್ನಾಳರನ್ನು ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ. ರಾಬಕೋವಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆ ಜಿದ್ದಾಜಿದ್ದಿ ನಡೆದಿತ್ತು. ರಾಘವೇಂದ್ರ ಹಿಟ್ನಾಳ್ ಮತ್ತು ಭೀಮಾ ನಾಯಕ್ ನಡುವೆ ಜಿದ್ದಾಜಿದ್ದಿ ನಡೆದಿತ್ತು. ಶತಾಯಗತಾಯ ರಾಬಕೋವಿ ಅಧ್ಯಕ್ಷರಾಗಲು ರಾಘವೇಂದ್ರ ಹಿಟ್ನಾಳ್ ತೀರ್ಮಾನಿಸಿದರು. ಒಕ್ಕೂಟಕ್ಕೆ ಸತತವಾಗಿ ಭೀಮಾ ನಾಯ್ಕ್ ಈ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಶಾಸಕ ಭೀಮಾ ನಾಯಕ ವಿರುದ್ಧ ರಾಘವೇಂದ್ರ … Continue reading BREAKING : ರಾಬಕೋವಿ ಹಾಲು ಒಕ್ಕೂಟದ ಅಧಿಕಾರೇತರ ಸದಸ್ಯರಾಗಿ, ರಾಘವೇಂದ್ರ ಹಿಟ್ನಾಳ ನೇಮಕ ಮಾಡಿದ ರಾಜ್ಯ ಸರ್ಕಾರ