BREAKING : “ಏನೋ ಕೊರತೆ ಇದ್ದಿರಬೇಕು” ಭಗವಂತ ರಾಮನ ಬಳಿ ಕ್ಷಮೆ ಕೋರಿದ ‘ಪ್ರಧಾನಿ ಮೋದಿ’

ಅಯೋಧ್ಯೆ : ದೇಶದ ಐತಿಹಾಸಿಕ ಹೆಗ್ಗುರುತುಗಳಲ್ಲಿ ಒಂದಾದ ಭವ್ಯ ರಾಮಮಂದಿರದ ಕನಸು ಇಂದು ಸಾಕಾರಗೊಂಡಿದೆ. ಪ್ರಧಾನಿ ಮೋದಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದು, ಭಾರತ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ರಾಮನ ಪ್ರಾಣ ಪ್ರತಿಷ್ಠಾಪನೆಯ ನಂತ್ರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘”ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಆರಂಭವಾಗುತ್ತದೆ. ಶತಮಾನಗಳ ಕಾಯುವಿಕೆ, ತಾಳ್ಮೆ ಮತ್ತು ತ್ಯಾಗದ ನಂತರ ರಾಮ ಇಂದು ಬಂದಿದ್ದಾನೆ” ಎಂದು ಪ್ರಧಾನಿ ಮೋದಿ ಹೇಳಿದರು. ಇನ್ನು ನಮ್ಮ ರಾಮ್ ಲಲ್ಲಾ ಇನ್ನು … Continue reading BREAKING : “ಏನೋ ಕೊರತೆ ಇದ್ದಿರಬೇಕು” ಭಗವಂತ ರಾಮನ ಬಳಿ ಕ್ಷಮೆ ಕೋರಿದ ‘ಪ್ರಧಾನಿ ಮೋದಿ’