Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಜೂ.21ರಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

19/06/2025 7:12 PM

BREAKING : ‘ಆಪರೇಷನ್ ಸಿಂಧು’ ಅಡಿಯಲ್ಲಿ ಇಸ್ರೇಲ್’ನಿಂದ ಭಾರತೀಯರ ಸ್ಥಳಾಂತರ ; ಕೇಂದ್ರ ಸರ್ಕಾರ ಘೋಷಣೆ

19/06/2025 7:02 PM

ಬೆಂಗಳೂರಿನಲ್ಲಿ ಶುದ್ಧ ಗಾಳಿ ಕೊರತೆ ನೀಗಿಸಲು ಹೆಚ್ಚು ಮರಗಿಡ ಬೆಳೆಸಿ: ಮಾಜಿ MLC ಹೆಚ್.ಎಂ.ರಮೇಶ್ ಗೌಡ

19/06/2025 7:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿವೈ ವಿಜಯೇಂದ್ರ ರಾಜಕೀಯವಾಗಿ ನನ್ನ ಸಮಾಧಿ ಮಾಡಲು ಹೊರಟಿದ್ದಾರೆ : ಸಂಸದ ಕೆ.ಸುಧಾಕರ್ ಹೊಸ ಬಾಂಬ್!
KARNATAKA

BREAKING : ಬಿವೈ ವಿಜಯೇಂದ್ರ ರಾಜಕೀಯವಾಗಿ ನನ್ನ ಸಮಾಧಿ ಮಾಡಲು ಹೊರಟಿದ್ದಾರೆ : ಸಂಸದ ಕೆ.ಸುಧಾಕರ್ ಹೊಸ ಬಾಂಬ್!

By kannadanewsnow0529/01/2025 4:22 PM

ಬೆಂಗಳೂರು : ವಿಜಯೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬೊಮ್ಮಾಯಿ ಅವರ ಜೊತೆಗೆ ಕೆಲಸ ಮಾಡಿದಕ್ಕಾಗಿ ದ್ವೇಷ ಮಾಡುತ್ತಿದ್ದಾರೆ. ಬಸವಣ್ಣನವರ ಪಾದದ ಮೇಲೆ ಪ್ರಮಾಣ ಮಾಡಿದ್ದು ಗೊತ್ತಿಲ್ವಾ? ಬಸವಣ್ಣನವರ ಪಾದದ ಮೇಲೆ ಆಣೆ ಮಾಡಿದಂತೆ ನಡೆದುಕೊಂಡರಾ? ಬಿಎಸ್ ವೈ ಅವರ ಯಾವ ಗುಣ ವಿಜಯೇಂದ್ರ ಬಳಿ ಇಲ್ಲ. ಕೇವಲ ಹಠ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿವೈ ವಿಜಯೇಂದ್ರ ರಾಜಕೀಯವಾಗಿ ನನ್ನ ಸಮಾಧಿ ಮಾಡಲು ಹೊರಟಿದ್ದಾರೆ ಎಂದು ಬಿವೈ ವಿಜಯೇಂದ್ರ ವಿರುದ್ಧ ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಆಕ್ರೋಶ ಅವರ ಹಾಕಿದರು.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಬಹಳ ಪ್ರಬಲವಾಗಿರುವ ಕಡೆಗೆ ತಿಣುಕಾಡಿಕೊಂಡು ಗೆದ್ದಿದ್ದೀರಿ. ವರಿಷ್ಠರನ್ನು ಭೇಟಿಯಾಗಿ ನಿಮ್ಮ ಎಲ್ಲಾ ವ್ಯವಹಾರ ಗಮನಕ್ಕೆ ತರುತ್ತೇನೆ. ಬೊಮ್ಮಾಯಿ ಜೊತೆಗೆ ಚೆನ್ನಾಗಿ ಕೆಲಸ ಮಾಡಿದ್ದೇವೆ ಎಂದು ನಮ್ಮ ಮೇಲೆ ದ್ವೇಷನಾ? ವಿಜಯೇಂದ್ರ ಮಾಜಿ ಸಿಎಂ ಯಡಿಯೂರಪ್ಪನವರ ಮಗ ಆಗಿರಬಹುದು ಆದರೆ ಬಿಎಸ್ ಯಡಿಯೂರಪ್ಪ ಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ.

ಇವರದ್ದು ದ್ವೇಷದ ರಾಜಕಾರಣ. ನಿಮಗೆ ಎಸ್ ಬಾಸ್, ಜಿ ಹುಜೂರ್ ಎನ್ನುವವರು ಬೇಕು ಮಿಸ್ಟರ್ ವಿಜಯೇಂದ್ರ ಅವರ ಧೋರಣೆ ನನಗೆ ಬೇಸರ ತಂದಿದೆ. ವಿಜಯೇಂದ್ರಗೆ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜಾಯಮಾನ ಇಲ್ಲ. ವಿ ವೈ ವಿಜಯೇಂದ್ರ ಗೆದರ್ಪ ಅಹಂಕಾರವಿದೆ. ಬಿವೈ ವಿಜಯೇಂದ್ರ ಬಳಿ ಸಾವಿರಾರು ಕೋಟಿ ರೂಪಾಯಿ ಇರಬಹುದು.ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಫೋನ್ ಮಾಡಿದರು ರೆಸ್ಪಾನ್ಸ್ ಮಾಡಲ್ಲ. ಎರಡು ಮೂರು ಬಾರಿ ಅಪಾಯಿಂಟ್ಮೆಂಟ್ ಫಿಕ್ಸ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಜೆಪಿ ನಡ್ದ ಅವರಿಗೆ ಮೆಸೇಜ್ ಹಾಕಿದರೆ ಅಪಾಯಿಂಟ್ಮೆಂಟ್ ಕೊಡುತ್ತಾರೆ. ನಮ್ಮನ್ನು ತುಳಿಯಲು ಸಮಾಧಿ ಮಾಡಲು ಹೊರಟಿದ್ದೀರಾ ಎಂದು ಕಿಡಿ ಕಾರಿದರು.

ವಿಜಯೇಂದ್ರ ಹಿಂಬಾಲಕರು ನನ್ನನ್ನು ಸೋಲಿಸಲು ಪ್ರಯತ್ನ ಪಟ್ಟರು. ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರಕ್ಕೆ ಸೌಜನ್ಯಕ್ಕೂ ನನ್ನ ಜೊತೆಗೆ ಚರ್ಚಿಸಿಲ್ಲ. ವಿಜಯೇಂದ್ರ ತಮಗೆ ಬೇಕಾದವರನ್ನು ಅಧ್ಯಕ್ಷ ರಾಜ್ಯ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಪಾಧ್ಯಕ್ಷರನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಕೋಲಾರ ಚಿಕ್ಕಬಳ್ಳಾಪುರದಲ್ಲಿ ಒಂದು ಸೀಟ್ ಗೆಲ್ಲಿ ನೋಡೋಣ ಎಂದು ಸವಾಲು ಹಾಕಿದರು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಜೂ.21ರಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

19/06/2025 7:12 PM1 Min Read

ಬೆಂಗಳೂರಿನಲ್ಲಿ ಶುದ್ಧ ಗಾಳಿ ಕೊರತೆ ನೀಗಿಸಲು ಹೆಚ್ಚು ಮರಗಿಡ ಬೆಳೆಸಿ: ಮಾಜಿ MLC ಹೆಚ್.ಎಂ.ರಮೇಶ್ ಗೌಡ

19/06/2025 7:01 PM2 Mins Read

ಸಾಲದ ಸಮಸ್ಯೆಯಿಂದ ಹೊರಬರಲು, ಮಂಗಳವಾರದಂದು ಎರಡು ಲವಂಗದಿಂದ ಈ ತಾಂತ್ರಿಕ ಪರಿಹಾರ ಮಾಡಿ

19/06/2025 6:55 PM3 Mins Read
Recent News

ಶಿವಮೊಗ್ಗ: ಜೂ.21ರಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

19/06/2025 7:12 PM

BREAKING : ‘ಆಪರೇಷನ್ ಸಿಂಧು’ ಅಡಿಯಲ್ಲಿ ಇಸ್ರೇಲ್’ನಿಂದ ಭಾರತೀಯರ ಸ್ಥಳಾಂತರ ; ಕೇಂದ್ರ ಸರ್ಕಾರ ಘೋಷಣೆ

19/06/2025 7:02 PM

ಬೆಂಗಳೂರಿನಲ್ಲಿ ಶುದ್ಧ ಗಾಳಿ ಕೊರತೆ ನೀಗಿಸಲು ಹೆಚ್ಚು ಮರಗಿಡ ಬೆಳೆಸಿ: ಮಾಜಿ MLC ಹೆಚ್.ಎಂ.ರಮೇಶ್ ಗೌಡ

19/06/2025 7:01 PM

2025ರ ಕ್ಯಾಲೆಂಡರ್ ನಿಜವಾಗ್ಲೂ 1941ರ ಕ್ಯಾಲೆಂಡರ್’ನಂತಿದ್ಯಾ? ವೈರಲ್ ಸಿದ್ಧಾಂತ ವಿವರಣೆ ಹೀಗಿದೆ!

19/06/2025 6:55 PM
State News
KARNATAKA

ಶಿವಮೊಗ್ಗ: ಜೂ.21ರಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0919/06/2025 7:12 PM KARNATAKA 1 Min Read

ಶಿವಮೊಗ್ಗ:  ದಿನಾಂಕ:21-06-2025 ರಂದು 110/11ಕೆವಿ ಉಳವಿ ಸರಬರಾಜಾಗುವ ಕೇಂದ್ರದಿಂದ ವಿದ್ಯುತ್‌ ವಿದ್ಯುತ್‌ ಎಲ್ಲಾ ಫಿಡರ್‌ಗಳಿಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ…

ಬೆಂಗಳೂರಿನಲ್ಲಿ ಶುದ್ಧ ಗಾಳಿ ಕೊರತೆ ನೀಗಿಸಲು ಹೆಚ್ಚು ಮರಗಿಡ ಬೆಳೆಸಿ: ಮಾಜಿ MLC ಹೆಚ್.ಎಂ.ರಮೇಶ್ ಗೌಡ

19/06/2025 7:01 PM

ಸಾಲದ ಸಮಸ್ಯೆಯಿಂದ ಹೊರಬರಲು, ಮಂಗಳವಾರದಂದು ಎರಡು ಲವಂಗದಿಂದ ಈ ತಾಂತ್ರಿಕ ಪರಿಹಾರ ಮಾಡಿ

19/06/2025 6:55 PM

BREAKING : ಚಾಮರಾಜನಗರದಲ್ಲಿ ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ!

19/06/2025 6:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.