BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ

ಬೆಂಗಳೂರು : ವೀರ ಸಾವರ್ಕರ್ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮಾಗಡಿ ರೋಡಿನ ಯುವಕ ಸೇರಿದಂತೆ ಮೂವರನ್ನು ಯಲಹಂಕ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು ವೀರ ಸಾವರ್ಕರ ಜನ್ಮದಿನದ ಮಸಿ ಬಳಿದಿದ್ದ ಮೂವರನ್ನು ಇದೀಗ ಬಂಧಿಸಲಾಗಿದೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಸಾವರ್ಕರ್ ಮೇಲ್ ಸೇತುವೆ ವೀರ ಸಾವರ್ಕರ ಜನ್ಮ ದಿನದಂದೇ ಮಸಿ ಬೆಳೆದಿದ್ದ ಮೂವರನ್ನು ಬಂಧಿಸಿದ್ದಾರೆ. ಸಾವರ್ಕರ್ ಗೆ ಸಿಗುತ್ತಿರುವ ಗೌರವ ಭಗತ್ ಸಿಂಗ್ ಗೆ ಸಿಗುತ್ತಿಲ್ಲ. … Continue reading BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ