Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಧ್ಯಮ ಮತ್ತು ಭಾರೀ ಟ್ರಕ್ ಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್, ನ. 1ರಿಂದ ಜಾರಿಗೆ !

07/10/2025 7:41 AM

ಆಭರಣ ಪ್ರಿಯರಿಗೆ ಶಾಕ್ : 10 ಗ್ರಾಂ.ಚಿನ್ನದ ಬೆಲೆ ಬರೋಬ್ಬರಿ 9,700 ರೂ. ಏರಿಕೆ | Gold Price Hike

07/10/2025 7:34 AM

`ಶಕ್ತಿ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

07/10/2025 7:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉತ್ತರಕನ್ನಡದಲ್ಲಿ ಗರ್ಭ ಧರಿಸಿದ ಹಸುವಿನ ತಲೆಕೆಡಿದು, ಮಾಂಸ ಕದ್ದ ಕೇಸ್ : ಐವರು ಆರೋಪಿಗಳು ಅರೆಸ್ಟ್!
KARNATAKA

BREAKING : ಉತ್ತರಕನ್ನಡದಲ್ಲಿ ಗರ್ಭ ಧರಿಸಿದ ಹಸುವಿನ ತಲೆಕೆಡಿದು, ಮಾಂಸ ಕದ್ದ ಕೇಸ್ : ಐವರು ಆರೋಪಿಗಳು ಅರೆಸ್ಟ್!

By kannadanewsnow0521/01/2025 3:14 PM

ಉತ್ತರಕನ್ನಡ : ಕಳೆದ ಎರಡು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹೌದು ಉತ್ತರ ಕನ್ನಡದಲ್ಲಿ ಈ ಒಂದು ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಇದೆ ವೇಳೆ ಉತ್ತರ ಕನ್ನಡ ಎಸ್​ಪಿ ಜತೆ ಗೃಹಸಚಿವ ಪರಮೇಶ್ವರ್ ನಿನ್ನೆ ಪ್ರತ್ಯೇಕ ಸಭೆ ಮಾಡಿದ್ದಾರೆ. ಗೋ ಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು.

ಕೂಡಲೇ ಕಾರ್ಯಪ್ರವೃತ್ತರಾದ ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ನಾರಾಯಣ್ ಅವರು, ನಾಲ್ಕು ತಂಡಗಳನ್ನು ರಚಿಸಿ ಗೋ ಹಂತಕರನ್ನು ಬಂಧಿಸಲು ಕಾರ್ಯಚರಣೆ ನಡೆಸಿ ಇದುವರೆಗೂ ಒಟ್ಟು ಐದು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಕಳೆದ ಒಂದು ತಿಂಗಳಲ್ಲಿ 15 ಹಸುಗಳು ಕೂಡ ನಾಪತ್ತೆಯಾಗಿರುವ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ?

ಕಳೆದ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹಸುವಿನ ತಲೆ ಕಡೆದು ದುಷ್ಕರ್ಮಿಗಳು ಮಾಂಸವನ್ನು ಕದ್ದು ಒಯ್ದಿದ್ದರು.ಕೃಷ್ಣ ಆಚಾರಿ ಎಂಬುವವರ ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹುಡಕಾಡಿದರೂ ಪತ್ತೆ ಆಗಿಲಿಲ್ಲ. ಆದರೆ ಮರುದಿನ ಬೆಳಗ್ಗೆ ಮಾಲೀಕರಿಗೆ ಆಘಾತ ಕಾದಿತ್ತು.

ಮನೆಯಿಂದ ಅನತಿ ದೂರದಲ್ಲೇ ಹಸುವಿನ ತಲೆ ಕತ್ತರಿಸಿ ಬಿದ್ದಿತ್ತು. ಹಸುವಿನ ಕಾಲು ಕಾಣಸಿತ್ತು. ದುಷ್ಟರು ಹಸುವಿನ ಮುಂಡ, ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನ ಹೊತ್ತೊಯ್ದಿದ್ದಾರೆ ಅಂತಾ ಹಸುವಿನ ಮಾಲೀಕರು ಕಣ್ಣೀರು ಹಾಕಿದ್ದರು. ಈ ಘಟನೆಯಿಂದ ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.

Share. Facebook Twitter LinkedIn WhatsApp Email

Related Posts

`ಶಕ್ತಿ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

07/10/2025 7:26 AM1 Min Read

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ `18,800′ ಹೊಸ ಶಿಕ್ಷಕರ ನೇಮಕ.!

07/10/2025 7:21 AM1 Min Read

ರಾಜ್ಯದ ಜನತೆಯ ಗಮನಕ್ಕೆ : ವೈದ್ಯರ ಸಲಹೆ ಮೇರೆಗೆ ಮಾತ್ರ `ಕೆಮ್ಮಿನ ಔಷಧಿ’ಗಳನ್ನು ಬಳಸಿ

07/10/2025 7:13 AM2 Mins Read
Recent News

BREAKING: ಮಧ್ಯಮ ಮತ್ತು ಭಾರೀ ಟ್ರಕ್ ಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್, ನ. 1ರಿಂದ ಜಾರಿಗೆ !

07/10/2025 7:41 AM

ಆಭರಣ ಪ್ರಿಯರಿಗೆ ಶಾಕ್ : 10 ಗ್ರಾಂ.ಚಿನ್ನದ ಬೆಲೆ ಬರೋಬ್ಬರಿ 9,700 ರೂ. ಏರಿಕೆ | Gold Price Hike

07/10/2025 7:34 AM

`ಶಕ್ತಿ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

07/10/2025 7:26 AM

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ `18,800′ ಹೊಸ ಶಿಕ್ಷಕರ ನೇಮಕ.!

07/10/2025 7:21 AM
State News
KARNATAKA

`ಶಕ್ತಿ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

By kannadanewsnow5707/10/2025 7:26 AM KARNATAKA 1 Min Read

ಬೆಂಗಳೂರು : ಶಕ್ತಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು,…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ `18,800′ ಹೊಸ ಶಿಕ್ಷಕರ ನೇಮಕ.!

07/10/2025 7:21 AM

ರಾಜ್ಯದ ಜನತೆಯ ಗಮನಕ್ಕೆ : ವೈದ್ಯರ ಸಲಹೆ ಮೇರೆಗೆ ಮಾತ್ರ `ಕೆಮ್ಮಿನ ಔಷಧಿ’ಗಳನ್ನು ಬಳಸಿ

07/10/2025 7:13 AM

BIG NEWS : `ಬೌದ್ಧ’ ಧರ್ಮಕ್ಕೆ ಮತಾಂತರಗೊಂಡರೂ 101 ಪರಿಶಿಷ್ಟ ಜಾತಿಗೆ `SC’ ಪ್ರಮಾಣಪತ್ರ : ರಾಜ್ಯ ಸರ್ಕಾರ ಆದೇಶ

07/10/2025 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.