BREAKING : ‘ಸಿಎಂ’ ವಿರುದ್ಧ ‘ಪ್ರಾಸಿಕ್ಯೂಷನ್’ ಗೆ ಕೊಟ್ಟೆ ಕೊಡ್ತಾರೆ : ರಾಜ್ಯಪಾಲರ ಭೇಟಿ ಬಳಿಕ ಟಿಜೆ ಅಬ್ರಹಾಂ ಸ್ಫೋಟಕ ಹೇಳಿಕೆ

ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದು, ಇದೀಗ ಥಾವರ್ ಚೆಂದ್ ಗೆಹ್ಲೋಟ್​ ಅವರು ದೆಹಲಿಯಿಂದ ವಾಪಸ್ ಬರುತ್ತಿದ್ದಂತೆಯೇ ಅಬ್ರಾಹಂ ರಾಜ್ಯಪಾಲರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟೇ ಕೊಡುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ,ನಾನು ಹಾಕಿದ ಪ್ರಾಸಿಕ್ಯೂಷನ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್​ ನೋಟಿಸ್ … Continue reading BREAKING : ‘ಸಿಎಂ’ ವಿರುದ್ಧ ‘ಪ್ರಾಸಿಕ್ಯೂಷನ್’ ಗೆ ಕೊಟ್ಟೆ ಕೊಡ್ತಾರೆ : ರಾಜ್ಯಪಾಲರ ಭೇಟಿ ಬಳಿಕ ಟಿಜೆ ಅಬ್ರಹಾಂ ಸ್ಫೋಟಕ ಹೇಳಿಕೆ