ಬೆಂಗಳೂರು : ಜೂನ್ 5 ರ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ವಿಶ್ವ ಪರಿಸರ ದಿನಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾವು ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ” ಎಂಬ ಸರಳ ಸತ್ಯವನ್ನು ವರ್ತಮಾನದಲ್ಲಿ ಅರ್ಥಮಾಡಿಕೊಂಡರೆ ಇಂದಿನ ಮತ್ತು ಮುಂದಿನ ತಲೆಮಾರಿನ ಭವಿಷ್ಯ ಸುರಕ್ಷಿತವಾಗಿ ಉಳಿಯಲಿದೆ.ಪರಿಸರ ಕಾಳಜಿ ಈ ದಿನಕ್ಕೆ ಸೀಮಿತವಾಗದೆ ನಮ್ಮೆಲ್ಲರ ನಿತ್ಯ ಬದುಕಿನ ಭಾಗವಾಗಲಿ. ಸರ್ವರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು.
"ನಾವು ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ" ಎಂಬ ಸರಳ ಸತ್ಯವನ್ನು ವರ್ತಮಾನದಲ್ಲಿ ಅರ್ಥಮಾಡಿಕೊಂಡರೆ ಇಂದಿನ ಮತ್ತು ಮುಂದಿನ ತಲೆಮಾರಿನ ಭವಿಷ್ಯ ಸುರಕ್ಷಿತವಾಗಿ ಉಳಿಯಲಿದೆ.
ಪರಿಸರ ಕಾಳಜಿ ಈ ದಿನಕ್ಕೆ ಸೀಮಿತವಾಗದೆ ನಮ್ಮೆಲ್ಲರ ನಿತ್ಯ ಬದುಕಿನ ಭಾಗವಾಗಲಿ.
ಸರ್ವರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು.… pic.twitter.com/aoNgeou8ET— Siddaramaiah (@siddaramaiah) June 5, 2025