Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಜಿ ವೈದ್ಯಕೀಯ: 26 ಸೀಟು ಉಳಿಕೆ, ಸ್ಟ್ರೇ ವೇಕೆನ್ಸಿ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

16/12/2025 2:42 PM

ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್

16/12/2025 2:37 PM

482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ

16/12/2025 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಇಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ : ಪರ್ಯಾಯ ಮಾರ್ಗಗಳಿವು.!
KARNATAKA

BREAKING : ಬೆಂಗಳೂರಿನಲ್ಲಿ ಇಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ : ಪರ್ಯಾಯ ಮಾರ್ಗಗಳಿವು.!

By kannadanewsnow5719/11/2025 9:06 AM

ಬೆಂಗಳೂರು : ಬೆಂಗಳೂರು ಸಂಚಾರಿ ಪೊಲೀಸರು ಇಂದು ನವೆಂಬರ್ 19 ರಂದು ಬುಧವಾರ ಬೆಳಗ್ಗೆ 07 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಈ ಕೆಳಗಿನ ರಸ್ತೆಗಳಲ್ಲಿನ ಸಂಚಾರ ನಿರ್ಬಂಧಿಸಿದ್ದಾರೆ.

ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ನಂ-01, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ದಿನಾಂಕ 19.11.2025 ರಂದು ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸದರಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ/ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆ ಸಚಿವರು, ಇತರೆ ಗಣ್ಯವ್ಯಕ್ತಿಗಳು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಸೇರಿದಂತೆ, ಸುಮಾರು 80,000 ಸಾರ್ವಜನಿಕರು ಹಾಗೂ ಸುಮಾರು 2305 ವಾಹನಗಳು ಬರುವ ನಿರೀಕ್ಷೆ ಇರುತ್ತದೆ.

ಕಾರ್ಯಕ್ರಮ ನಡೆಯುವ ಸ್ಥಳವಾದ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಹಾಗೂ ಬಳ್ಳಾರಿ ರಸ್ತೆ, ಸಿ ವಿ ರಾಮನ್ ರಸ್ತೆ ಜಯಮಹಲ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಠಿಯಿಂದ ದಿನಾಂಕ:19.11.20025 ರಂದು ಬಳ್ಳಾರಿ ರಸ್ತೆಯಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.

1. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವ ಸಾರ್ವಜನಿಕರು/ವಾಹನ ಚಾಲಕರು ಓಲ್ಡ್ ಹೈಗೌಂಡ ಜಂಕ್ಷನ್ –ಕಲ್ಪನಾ ಜಂಕ್ಷನ್ – ಓಲ್ಡ್ ಉದಯ ಟಿವಿ ಜಂಕ್ಷನ್- ಕಂಟೋನ್ಸೆಂಟ್ ರೈಲ್ವೇ ಸ್ಟೇಷನ್ ಟ್ಯಾನರಿ ರಸ್ತೆ- ನಾಗಾವರ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವುದು.

2. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ನಗರದ ಕೇಂದ್ರ ಭಾಗದ ಕಡೆಗೆ ಹೋಗುವ ಸಾರ್ವಜನಿಕರು/ವಾಹನ ಚಾಲಕರು ಹೆಬ್ಬಾಳದಲ್ಲಿ ಬಲತಿರುವು ಪಡೆದು ನಾಗಾವರ ಜಂಕ್ಷನ್ ನಲ್ಲಿ ಬಲತಿರುವು ಪಡೆದು ಬಂಬು ಬಜಾರ್ ಕ್ಲೀನ್ಸ್ ರೋಡ ಮುಖಾಂತರ సిటి ಕಡೆಗೆ ಹೋಗುವುದು./ಹೆಬ್ಬಾಳ ರಿಂಗ್ ರಸ್ತೆ-ಕುವೆಂಪು ಸರ್ಕಲ್ ಗೊರಗುಂಟೆ ಪಾಳ್ಯ ಜಂಕ್ಷನ ನಲ್ಲಿ ಬಲ ತಿರುವು ಪಡೆದು ನಗರದ ಕಡೆ ಹೋಗಬಹುದು.

3. ಯಶವಂತಪುರ ಕಡೆಯಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವವರು ಮತ್ತಿಕೆರೆ ರಸ್ತೆ ಮೂಲಕ ಬಿ ಇ ಎಲ್ ವೃತ್ತದಲ್ಲಿ ಬಲತಿರುವು ಪಡೆದು ರಿಂಗ್ ರೋಡ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವುದು.

4. ಯಶವಂತಪುರ ಕಡೆಯಿಂದ ಸಿಟಿ ಕಡೆಗೆ ಹೋಗುವವರು ಡಾ. ರಾಜ್ ಕುಮಾರ್ ರಸ್ತೆ ಮೂಲಕ ಸಿಟಿ ಕಡೆಗೆ ಹೋಗುವುದು.
ಭಾರೀ ವಾಹನಗಳ ಸಂಚಾರ ನಿರ್ಬಂಧ ಹಾಗೂ ಪರ್ಯಾಯ ಮಾರ್ಗ :

1. ಹೆಬ್ಬಾಳ ಜಂಕ್ಷನ್: ಹೆಬ್ಬಾಳ ಕಡೆಯಿಂದ ಬರುವ ಬಾರೀ ವಾಹನಗಳನ್ನು ಬಳ್ಳಾರಿ ರಸ್ತೆಯ ಕಡೆ ಕಳುಹಿಸದೇ ಔಟರ್ ರಿಂಗ್ ರೋಡ್ ನಲ್ಲಿ ಕಳುಹಿಸುವುದು,

2. ಓಲ್ಡ್ ಹೈಗೌಂಡ್ಸ್ ಪಿ.ಎಸ್ ಜಂಕ್ಷನ್ : ಹೈಗೌಂಡ್ ಕಡೆಯಿಂದ ಬರುವ ವಾಹನಗಳನ್ನು ಕಲ್ಪನಾ

ಜಂಕ್ಷನ್ – ಓಲ್ಡ್ ಉದಯ ಟಿವಿ ಜಂಕ್ಷನ್- ಕಂಟೋನ್ಸೆಂಟ್ ರೈಲ್ವೇ ಸ್ಟೇಷನ್ – ಟ್ಯಾನರಿ ರಸ್ತೆ-ನಾಗಾವರ ಕಡೆ ಕಳುಹಿಸುವುದು.

3. ಯಶವಂತಪುರ ಕಡೆಯಿಂದ ಸಿ.ವಿ ರಾಮನ್ ರಸ್ತೆಯ ಕಡೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

 

 

ವಾಹನ ನಿಲುಗಡೆ ನಿಷೇಧಿಸಿರುವ ರಸ್ತೆಗಳು :
ಪ್ಯಾಲೇಸ್ ರಸ್ತೆ
ನಂದಿದುರ್ಗ ರಸ್ತೆ
ಬಳ್ಳಾರಿ ರಸ್ತೆ
ಸಿ ವಿ ರಾಮನ್ ರೋಡ
ಜಯಮಹಲ್ ರಸ್ತೆ
ಗುಟ್ಟಹಳ್ಳಿ ರಸ್ತೆ

BREAKING: Traffic restrictions on these roads in Bengaluru today: Here are the alternative routes!
Share. Facebook Twitter LinkedIn WhatsApp Email

Related Posts

ಯುಜಿ ವೈದ್ಯಕೀಯ: 26 ಸೀಟು ಉಳಿಕೆ, ಸ್ಟ್ರೇ ವೇಕೆನ್ಸಿ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

16/12/2025 2:42 PM1 Min Read

ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್

16/12/2025 2:37 PM1 Min Read

482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ

16/12/2025 2:29 PM1 Min Read
Recent News

ಯುಜಿ ವೈದ್ಯಕೀಯ: 26 ಸೀಟು ಉಳಿಕೆ, ಸ್ಟ್ರೇ ವೇಕೆನ್ಸಿ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

16/12/2025 2:42 PM

ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್

16/12/2025 2:37 PM

482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ

16/12/2025 2:29 PM

BREAKING : ಈ ಬಾರಿ ಬೆಂಗಳೂರಲ್ಲೆ ‘IPL’ ಪಂದ್ಯ ಉದ್ಘಾಟನೆ : ‘KSCA’ ಅಧ್ಯಕ್ಷ ವೆಂಕಟೇಶ್ ಪ್ರಸಾದ್

16/12/2025 2:13 PM
State News
KARNATAKA

ಯುಜಿ ವೈದ್ಯಕೀಯ: 26 ಸೀಟು ಉಳಿಕೆ, ಸ್ಟ್ರೇ ವೇಕೆನ್ಸಿ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

By kannadanewsnow0916/12/2025 2:42 PM KARNATAKA 1 Min Read

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ…

ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್

16/12/2025 2:37 PM

482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ

16/12/2025 2:29 PM

BREAKING : ಈ ಬಾರಿ ಬೆಂಗಳೂರಲ್ಲೆ ‘IPL’ ಪಂದ್ಯ ಉದ್ಘಾಟನೆ : ‘KSCA’ ಅಧ್ಯಕ್ಷ ವೆಂಕಟೇಶ್ ಪ್ರಸಾದ್

16/12/2025 2:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.