Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ಇಬ್ಬರು ಉಪನ್ಯಾಸಕರು ಸೇರಿ ಮೂವರು ಸಾವು!

11/07/2025 12:39 PM

UPI EFFECT: ಭಾರತದಲ್ಲಿ ಇತರ ದೇಶಗಳಿಗಿಂತ ವೇಗವಾಗಿ ಪಾವತಿ ವ್ಯವಸ್ಥೆ ಇದೆ: IMF

11/07/2025 12:39 PM

ನಿಮಿಷಗಳಲ್ಲಿ ನಿಮ್ಮ ಆಧಾರ್ ಬಯೋಮೆಟ್ರಿಕ್ಸ್ ಅನ್ಲಾಕ್ ಮಾಡಿ,ಇಲ್ಲಿದೆ ವಿವರ | unlock Aadhaar biometrics

11/07/2025 12:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಡಿನ ಜನತೆಗೆ ಡಬಲ್ ಖುಷಿ ಕೊಟ್ಟ ರಾಜಮನೆತನ : ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ ತ್ರಿಶಿಕಾ ಕುಮಾರಿ ಒಡೆಯರ್!
KARNATAKA

BREAKING : ನಾಡಿನ ಜನತೆಗೆ ಡಬಲ್ ಖುಷಿ ಕೊಟ್ಟ ರಾಜಮನೆತನ : ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ ತ್ರಿಶಿಕಾ ಕುಮಾರಿ ಒಡೆಯರ್!

By kannadanewsnow0511/10/2024 10:52 AM

ಮೈಸೂರು : ಇಂದು ನಾಡಿನಾದ್ಯಂತ ದಸರಾ ಹಾಗೂ ಆಯುಧ ಪೂಜಾ ಸಂಭ್ರಮದ ಮನೆ ಮಾಡಿದ್ದು ಅದರಲ್ಲೂ ವಿಶೇಷವಾಗಿ ಮೈಸೂರು ಅರಮನೆಯಲ್ಲಿ ಯದುವೀರ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ.ಇದರ ಮಧ್ಯ ಮೈಸೂರು ಅರಮನೆಯಲ್ಲಿ ತ್ರಿಶಿಕಾ ಕುಮಾರಿ ಒಡೆಯರ್‌ ಅವರು ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದು, ದಸರಾ ಹಬ್ಬ ಹಾಗೂ ಆಯುಧ ಪೂಜೆಯ ಸಂಭ್ರಮ ಇಮ್ಮಡಿಯಾಗಿದೆ.

ಹೌದು ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು, ದಸರಾ ಸಂಭ್ರಮದಲ್ಲಿದ್ದ ರಾಜವಂಶಸ್ಥರಿಗೆ ಮತ್ತೊಂದು ಡಬಲ್ ಸಂಭ್ರಮ ಎಂದೇ ಹೇಳಬಹುದು. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಎರಡನೇ ಪುತ್ರನಿಗೆ ಜನ್ಮ ನೀಡಿದ್ದಾರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಶಿಕಾ ಕುಮಾರಿಗೆ ಗಂಡು ಮಗು ಜನನವಾಗಿದೆ.

ಯುವರಾಣಿ ತ್ರಿಶಿಕಾ ಕುಮಾರಿ ಒಡೆಯರ್‌ ಅವರು ಇನ್ನೊಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೈಸೂರು ಅರಮನೆಗೂ ಮೈಸೂರಿನ ಜನತೆಗೂ ದಸರಾ ಹಬ್ಬದ ಸಂಭ್ರಮ ಇದರಿಂದ ದುಪ್ಪಟ್ಟಾಗಿದೆ. ನವರಾತ್ರಿಯ ಆರಂಭದ ಪೂಜಾ ಕಾರ್ಯಕ್ರಮಗಳಲ್ಲಿ ಕೃಷಿಕ ಅವರು ಕಾಣಿಸಿಕೊಂಡಿದ್ದರು. ಈ ಬೆಳೆ ಹಲವರು ಅನುಮಾನ ವ್ಯಕ್ತಪಡಿಸಿದ್ದು, ಅರಮನೆಗೆ ಮತ್ತೊಬ್ಬ ವಾರಸುದಾರ ಆಗಮಿಸುತ್ತಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದರು.

2017ರಲ್ಲಿ ಯದುವೀರ್-‌ ತ್ರಿಶಿಕಾ ಜೋಡಿಗೆ ಚೊಚ್ಚಲ ಮಗುವಿನ ಆಗಮನವಾಗಿತ್ತು. ಗಂಡು ಮಗುವಿಗೆ ಆದ್ಯವೀರ್‌ ಎಂದು ಹೆಸರು ಇಟ್ಟಿದ್ದಾರೆ. ವಿಶೇಷ ಎಂದರೆ, 2017ರ ದಸರಾ ಮಹೋತ್ಸವಗಳ ಕಾರ್ಯಕ್ರಮದಲ್ಲಿ ತ್ರಿಶಿಕಾ ಭಾಗವಹಿಸುವಾಗಲೂ ಗರ್ಭಿಣಿಯಾಗಿದ್ದರು. 56 ವರ್ಷಗಳ ಬಳಿಕ ಗರ್ಭಿಣಿ ಮಹಾರಾಣಿ ದಸರಾ ಪೂಜೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅರಮನೆಯವರು ಹರ್ಷ ವ್ಯಕ್ತಪಡಿಸಿದ್ದರು. ಈ ವರ್ಷ ಕೂಡ ಕೃಷಿಕ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ರಾಜ ಮನೆತನಕ್ಕೆ ಡಬಲ್ ಖುಷಿ ತಂದುಕೊಟ್ಟಿದೆ.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ಇಬ್ಬರು ಉಪನ್ಯಾಸಕರು ಸೇರಿ ಮೂವರು ಸಾವು!

11/07/2025 12:39 PM1 Min Read

ಕರ್ನಾಟಕ ಕರಾವಳಿ ಪ್ರದೇಶಗಳ ಕೈಗಾರಿಕಾ ಅಗತ್ಯಗಳಿಗೆ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಯುರೋಪಿಯನ್ ಗುಣಮಟ್ಟದ ಉಕ್ಕು ಪೂರೈಕೆ

11/07/2025 12:30 PM2 Mins Read

BREAKING : ಮನಗೂಳಿ `ಕೆನರಾ ಬ್ಯಾಂಕ್ ಕಳ್ಳತನ’ ಕೇಸ್ : ಹುಬ್ಬಳ್ಳಿ ಮೂಲದ 12 ಆರೋಪಿಗಳು ಅರೆಸ್ಟ್.!

11/07/2025 12:23 PM1 Min Read
Recent News

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ಇಬ್ಬರು ಉಪನ್ಯಾಸಕರು ಸೇರಿ ಮೂವರು ಸಾವು!

11/07/2025 12:39 PM

UPI EFFECT: ಭಾರತದಲ್ಲಿ ಇತರ ದೇಶಗಳಿಗಿಂತ ವೇಗವಾಗಿ ಪಾವತಿ ವ್ಯವಸ್ಥೆ ಇದೆ: IMF

11/07/2025 12:39 PM

ನಿಮಿಷಗಳಲ್ಲಿ ನಿಮ್ಮ ಆಧಾರ್ ಬಯೋಮೆಟ್ರಿಕ್ಸ್ ಅನ್ಲಾಕ್ ಮಾಡಿ,ಇಲ್ಲಿದೆ ವಿವರ | unlock Aadhaar biometrics

11/07/2025 12:32 PM

ಕರ್ನಾಟಕ ಕರಾವಳಿ ಪ್ರದೇಶಗಳ ಕೈಗಾರಿಕಾ ಅಗತ್ಯಗಳಿಗೆ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಯುರೋಪಿಯನ್ ಗುಣಮಟ್ಟದ ಉಕ್ಕು ಪೂರೈಕೆ

11/07/2025 12:30 PM
State News
KARNATAKA

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ಇಬ್ಬರು ಉಪನ್ಯಾಸಕರು ಸೇರಿ ಮೂವರು ಸಾವು!

By kannadanewsnow0511/07/2025 12:39 PM KARNATAKA 1 Min Read

ಕಲಬುರ್ಗಿ/ಗದಗ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು ಇದೀಗ ಇಂದು ರಾಜ್ಯದಲ್ಲಿ ಮತ್ತೆ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಬುರ್ಗಿಯಲ್ಲಿ…

ಕರ್ನಾಟಕ ಕರಾವಳಿ ಪ್ರದೇಶಗಳ ಕೈಗಾರಿಕಾ ಅಗತ್ಯಗಳಿಗೆ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಯುರೋಪಿಯನ್ ಗುಣಮಟ್ಟದ ಉಕ್ಕು ಪೂರೈಕೆ

11/07/2025 12:30 PM

BREAKING : ಮನಗೂಳಿ `ಕೆನರಾ ಬ್ಯಾಂಕ್ ಕಳ್ಳತನ’ ಕೇಸ್ : ಹುಬ್ಬಳ್ಳಿ ಮೂಲದ 12 ಆರೋಪಿಗಳು ಅರೆಸ್ಟ್.!

11/07/2025 12:23 PM

BREAKING : CM ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ.!

11/07/2025 12:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.