BREAKING :ಯಾದಗಿರಿಯಲ್ಲಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರ ಸವಾರರ ಸಾವು!

ಯಾದಗಿರಿ : ಯಾದಗಿರಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಸುರಪುರದ ಬಳಿ ನಡೆದಿದೆ. ಹೌದು ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೇ ಕೆಂಭಾವಿ ಸಮೀಪ ಸುರಪುರ ಹುನಗುಂದ ಹೆದ್ದಾರಿಯಲ್ಲಿ ಈ ಒಂದು ಅಪಘಾತ ನಡೆದಿದೆ. ವೀರಪ್ಪ ಮೊದನೂರು (30) ಶರಣಪ್ಪ ಪರಸನಹಳ್ಳಿ (28) ಮೃತ ದುರ್ದೈವಿಗಳು ಎಂದು ತಿಳಿದು … Continue reading BREAKING :ಯಾದಗಿರಿಯಲ್ಲಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರ ಸವಾರರ ಸಾವು!