BREAKING : ಕಲಬುರ್ಗಿಯಲ್ಲಿ ಘೋರ ದುರಂತ : ಗಾಣಗಾಪುರದ ಸಂಗಮದಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರ ಸಾವು!

ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದ್ದು, ಗಾಣಗಾಪುರದ ಸಂಗಮದಲ್ಲಿ ಅಷ್ಟ ತೀರ್ಥದಲ್ಲಿ ಸ್ಥಾನಕ್ಕೆ ಎಂದು ತೆರಳಿದ್ದ ಬಾಲಕರು ಇಬ್ಬರು ಸಾವನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಗಣಕಾಪುರದ ಸಂಗಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಗಾಣಗಾಪುರದ ಸಂಗಮದಲ್ಲಿ ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿದ್ದ ಬಾಲಕರಿಬ್ಬರು ಸಾವನ್ನಪ್ಪಿದ್ದು, ಅಷ್ಟ ತೀರ್ಥದಲ್ಲಿ ಸ್ನಾನಕ್ಕೆ ತೆರಳಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಪ್ರಕಾಶ್(15) ಹಾಗೂ ಸೋನು (16) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಸ್ನಾನ ಮಾಡುವಾಗ … Continue reading BREAKING : ಕಲಬುರ್ಗಿಯಲ್ಲಿ ಘೋರ ದುರಂತ : ಗಾಣಗಾಪುರದ ಸಂಗಮದಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರ ಸಾವು!