Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

23/05/2025 9:39 PM

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಲಾರಿ ಹರಿದು ದೆಹಲಿಗೆ ಪಾದಯಾತ್ರೆ ಹೊರಟಿದ್ದ `KRS’ ಪಕ್ಷದ ರಾಜ್ಯ ಉಪಾಧ್ಯಕ್ಷ HS ಲಿಂಗೇಗೌಡ ಸೇರಿ ಇಬ್ಬರು ಸಾವು.!
KARNATAKA

BREAKING : ಲಾರಿ ಹರಿದು ದೆಹಲಿಗೆ ಪಾದಯಾತ್ರೆ ಹೊರಟಿದ್ದ `KRS’ ಪಕ್ಷದ ರಾಜ್ಯ ಉಪಾಧ್ಯಕ್ಷ HS ಲಿಂಗೇಗೌಡ ಸೇರಿ ಇಬ್ಬರು ಸಾವು.!

By kannadanewsnow5712/12/2024 8:57 AM

ಮದ್ದೂರು : ಮಹಿಳೆಯರ ಮೇಲಿನ ಅತ್ಯಾಚಾರ ಗಳಿಗೆ ಅಂತ್ಯ ಹಾಡುವಾ ನಿಟ್ಟಿನಲ್ಲಿ ಕಠಿಣ ಕಾನೂನು ಜಾರಿಗೊಳಿಸಬೇಕು ,ಅತ್ಯಾಚಾರ ಪ್ರಕರಣಗಳ ಶೀಘ್ರವಿಚಾರಣೆನಡೆಸಿ, ಗರಿಷ್ಠಪ್ರಮಾಣದ ಶಿಕ್ಷೆ ಖಾತರಿಪಡಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿವರೆಗೆ ಪಾದಯಾತ್ರೆ ಹಮ್ಮಿಕ್ಕೊಂಡು ಗುಜರಾತ್ ನ ಸೂರತ್ ಬಳಿ ಪಾದಯಾತ್ರೆ ಸಾಗುವಾ ವೇಳೆ ಅಪಘಾತ ಉಂಟಾಗಿ ಈ ಅಪಘಾತದಲ್ಲಿ ಕೆ ಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್ ಎಚ್ ಲಿಂಗೇಗೌಡ ಹಾಗೂ ಮೂಸಾ ಷರೀಫ್ ಸಾವನ್ನಪ್ಪಿದ್ದಾರೆ.

ಮಂಗಳೂರಿನಿಂದ ದೆಹಲಿ ತಲುಪಿ ರಾಷ್ಟ್ರಪತಿಗಳು ಹಾಗು ಪ್ರಧಾನ ಮಂತ್ರಿಯವರಿಗೆ ನೇರವಾಗಿ ಮನವಿ ಸಲ್ಲಿಸಿ ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಕಠಿಣ ಕಾನೂನು ರೂಪಿಸಲು ಮನವಿ ಮಾಡುವುದು ತನ್ಮೂಲಕ ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ನಾಂದಿಹಾಡಬೇಕು ಎಂಬುವುದು ಈ ತಂಡದ ಉದ್ದೇಶವಾಗಿತ್ತು  ಆಕ್ಟೊಬರ್ ಹದಿನೇಳರಂದು ಮಂಗಳೂರಿನಲ್ಲಿ ಪಾದಯಾತ್ರೆ ಆರಂಭಿಸಿಹ ಈ ತಂಡ ನಿನ್ನೆ ಐವತ್ತೈದನೆ ದಿನ ಗುಜರಾತಿನ ಸೂರತ್ ಹಾಗು ಆಹಮದಬಾದಿನ ನಡುವೆ ಪಾದಯಾತ್ರೆಸಾಗಿತ್ತು.

ಮೂಲತಃ ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರಾದ ಮಂಗಳೂರಿನ ಪ್ರವೀಣ್ ನೇತೃತ್ವದಲ್ಲಿ ಮಂಗಳೂರಿನ ಮೂಸ ಷರಿಪ್ , ನೌಪುಲ್ ಅಬ್ಬಾಸ್, ಬಾಲಕೃಷ್ಣ, ಶುಕ್ರ ಆಹಮದ್, ಹಮ್ಝಾ ಅವರು ಪಾದಯಾತ್ರೆ ರೂಪಿಸಿದ್ದರು

 ಎಸ್ ಎಚ್ ಲಿಂಗೇಗೌಡರು ಇವರೊಟ್ಟಿಗೆ ಸೇರಿ ಪಾದಯಾತ್ರೆ ಮಾಡುವಾ ಸಂದರ್ಭದಲ್ಲಿ ವಾಹನ ಪಾದಯಾತ್ರಿಗಳ ಮೇಲೆ ಹರಿದ ಪರಿಣಾಮ ಈ ಅವಘಡ ಸಂಭವಿಸಿ ಎಸ್ ಎಚ್ ಲಿಂಗೇಗೌಡ ಮತ್ತು ಮತ್ತೊಬ್ಬ ಪಾದಯಾತ್ರಿ ಮರಣಹೊಂದಿದ್ದಾರೆ

ಪರಿಚಯ : ಎಸ್ ಎಚ್ ಲಿಂಗೇಗೌಡ ಮಂಡ್ಯ ಜಿಲ್ಲೆ  ಮದ್ದೂರು ತಾ ನ ಸೊಂಪುರ ಗ್ರಾಮದವರು.  ಅಬಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಬ್ರಷ್ಠಚಾರದ ವಿರುದ್ದ ದ್ವನಿ ಎತ್ತಿ ರಾಜಕೀಯಾ ಬದಲಾವಣೆ ಮೂಲಕ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಹಂಬಲದಿಂದ ಉದ್ಯೊಗ ತೊರೆದು ರಾಜಕೀಯಾ ಪ್ರವೇಶ ಮಾಡಿ ಶಾಸಕ ಹಾಗು ಸಂಸದ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ದೆ ಮಾಡಿದ್ದರು. ಕಳೆದ ಐದು ವರ್ಷಗಳಿಂದ ಕೆ ಆರ್ ಎಸ್ ಪಕ್ಷ ಸೇರಿ ರಾಜ್ಯ ಉಪಾಧ್ಯಕ್ಷ ರಾಗಿ ಕಾರ್ಯನಿರ್ವಹಿಸಿ ನೂರಾರು ಪ್ರತಿಭಟನೆ  ಚಳವಳಿಯಲ್ಲಿ ಭಾಗವಹಿಸಿದ್ದರು

BREAKING : ಲಾರಿ ಹರಿದು ದೆಹಲಿಗೆ ಪಾದಯಾತ್ರೆ ಹೊರಟಿದ್ದ `KRS' ಪಕ್ಷದ ರಾಜ್ಯ ಉಪಾಧ್ಯಕ್ಷ HS ಲಿಂಗೇಗೌಡ ಸೇರಿ ಇಬ್ಬರು ಸಾವು.! BREAKING: Two killed including `KRS' party state vice president HS Lingegowda who went on foot to Delhi after being hit by a lorry.!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

23/05/2025 9:39 PM1 Min Read

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM1 Min Read

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM1 Min Read
Recent News

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

23/05/2025 9:39 PM

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM

BREAKING : ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲ್ಲ : ಸ್ಪಷ್ಟನೆ ನೀಡಿದ ‘BMRCL’

23/05/2025 9:16 PM
State News
KARNATAKA

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

By kannadanewsnow0923/05/2025 9:39 PM KARNATAKA 1 Min Read

ಬೆಂಗಳೂರು: ಪರಿಶಿಷ್ಟ ಜಾತಿ/ಮೂಲ ಜಾತಿ ಸಮಗ್ರ ಸಮೀಕ್ಷೆಗಾಗಿ ಗೌರವಾನ್ವಿತ ನೀವೃತ್ತಿ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್ ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ…

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM

BREAKING : ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲ್ಲ : ಸ್ಪಷ್ಟನೆ ನೀಡಿದ ‘BMRCL’

23/05/2025 9:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.