BREAKING : ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು, ಮುಂದೆ ರಾಜ್ಯದಲ್ಲಾಗುವ ಅನಾಹುತ, ರಾಜ್ಯ ರಾಜಕಾರಣದ ಬಗ್ಗೆ ಹೇಳಿದ್ದರು. ಇದೀಗ ಮತ್ತೆ ಸ್ಪೋಟಕ ವಾದಂತಹ ಭವಿಷ್ಯ ನುಡಿದಿದ್ದು, ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ ಎಂದು ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಸ್ಪೋಟಕವಾದ ಭವಿಷ್ಯ ನುಡಿದ ಅವರು, ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ … Continue reading BREAKING : ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ