BREAKING : ಹಾಸನದಲ್ಲಿ ಜಾಲಿ ರೈಡ್ ವೇಳೆ ಜಮೀನಿಗೆ ಉರುಳಿದ ಕಾರು : ಇಬ್ಬರು ಯುವಕರ ದಾರುಣ ಸಾವು

ಹಾಸನ : ಹುಟ್ಟುಹಬ್ಬ ಆಚರಿಸಿಕೊಳ್ಳಲು ಜಾಲಿ ರೈಡ್ ಮಾಡುತ್ತಿದ್ದ ಯುವಕರ ಕಾರು ಒಂದು ಅಪಘಾತಕ್ಕೆ ಈಡಾಗಿ ಜಮೀನಿನಲ್ಲಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬರ್ತಡೇ ಸೆಲೆಬ್ರೇಶನ್ ವೇಳೆ ಯುವಕರು ಜಾಲಿ ರೈಡ್ ಹೋಗುವಾಗ ಅಪಘಾತ ನಡೆದಿದು, ಕಾರಿನಲ್ಲಿದ್ದ ರಕ್ಷಿತ್(24) ಕುಶಾಲ್ (22) ಮೃತ ದುರ್ದೈವಿಗಳೇ ಆಗಿದ್ದಾರೆ.ಅಪಘಾತವು ಹಾಸನ ತಾಲೂಕಿನ ಮಡೆನೂರು ಬಳಿ ನಿನ್ನೆ ರಾತ್ರಿ ನಡೆದ ಘಟನೆಯಾಗಿದೆ. ಯುವಕರು ಜಾಲಿ ರೈಡ್ ಮಾಡುವ ವೇಳೆ ಎಲೆಕ್ಟ್ರಿಕ್ … Continue reading BREAKING : ಹಾಸನದಲ್ಲಿ ಜಾಲಿ ರೈಡ್ ವೇಳೆ ಜಮೀನಿಗೆ ಉರುಳಿದ ಕಾರು : ಇಬ್ಬರು ಯುವಕರ ದಾರುಣ ಸಾವು