Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM

SHOCKING : ಒಂದೇ ದೇಹಕ್ಕೆ ಅಂಟಿಕೊಂಡಂತೆ ಜನಿಸಿದ ಅವಳಿ ಮಕ್ಕಳು, ಆಘಾತದಿಂದ ತಾಯಿ ಸಾವು

21/03/2026 3:41 PM

ದಾವಣಗೆರೆಯಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

21/03/2026 3:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 2030ರ ‘ಕಾಮನ್ವೆಲ್ತ್ ಕ್ರೀಡಾಕೂಟ’ಕ್ಕೆ ಬಿಡ್ ಸಲ್ಲಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ |Commonwealth Games
INDIA

BREAKING : 2030ರ ‘ಕಾಮನ್ವೆಲ್ತ್ ಕ್ರೀಡಾಕೂಟ’ಕ್ಕೆ ಬಿಡ್ ಸಲ್ಲಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ |Commonwealth Games

By KannadaNewsNow27/08/2025 4:46 PM

ನವದೆಹಲಿ : 2030ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನ ಆಯೋಜಿಸಲು ಬಿಡ್ ಸಲ್ಲಿಸುವ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಸ್ತಾವನೆಯನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

ಸಂಬಂಧಿತ ಸಚಿವಾಲಯಗಳು, ಇಲಾಖೆಗಳು ಮತ್ತು ಅಧಿಕಾರಿಗಳಿಂದ ಅಗತ್ಯವಾದ ಖಾತರಿಗಳ ಜೊತೆಗೆ, ಆತಿಥೇಯ ಸಹಯೋಗ ಒಪ್ಪಂದ (HCA)ಕ್ಕೆ ಸಹಿ ಹಾಕಲು ಮತ್ತು ಬಿಡ್ ಯಶಸ್ವಿಯಾದರೆ ಗುಜರಾತ್ ಸರ್ಕಾರಕ್ಕೆ ಅನುದಾನ ನೀಡಲು ಸಂಪುಟ ಅನುಮೋದನೆ ನೀಡಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 72 ದೇಶಗಳ ಕ್ರೀಡಾಪಟುಗಳು ಸ್ಪರ್ಧಿಸಲಿದ್ದು, ಹಲವಾರು ಕ್ರೀಡಾಪಟುಗಳು, ತರಬೇತುದಾರರು, ತಾಂತ್ರಿಕ ಅಧಿಕಾರಿಗಳು, ಪ್ರವಾಸಿಗರು ಮತ್ತು ಮಾಧ್ಯಮ ಸಿಬ್ಬಂದಿ ಭಾರತಕ್ಕೆ ಬರುತ್ತಾರೆ. ಈ ಒಳಹರಿವು ಸ್ಥಳೀಯ ವ್ಯವಹಾರಗಳಿಗೆ ಪ್ರಯೋಜನವನ್ನ ನೀಡುತ್ತದೆ ಮತ್ತು ಆದಾಯವನ್ನ ಗಳಿಸುತ್ತದೆ.

2030ರ ಕಾಮನ್‌ವೆಲ್ತ್ ಕ್ರೀಡಾಕೂಟ ಎಲ್ಲಿ ನಡೆಸಲಾಗುವುದು?
ವಿಶ್ವ ದರ್ಜೆಯ ಕ್ರೀಡಾಂಗಣಗಳು, ಸುಧಾರಿತ ತರಬೇತಿ ಸೌಲಭ್ಯಗಳು ಮತ್ತು ರೋಮಾಂಚಕ ಕ್ರೀಡಾ ಸಂಸ್ಕೃತಿಯಿಂದಾಗಿ ಅಹಮದಾಬಾದ್’ನ್ನ ಆದರ್ಶ ಆತಿಥೇಯ ನಗರವೆಂದು ಕೇಂದ್ರ ಸಚಿವ ಸಂಪುಟವು ಹೈಲೈಟ್ ಮಾಡಿದೆ. ಜಾಗತಿಕವಾಗಿ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣವು 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್’ನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ತನ್ನ ಸಾಮರ್ಥ್ಯವನ್ನ ಸಾಬೀತುಪಡಿಸಿದೆ.

 

BREAKING : ಮಹಾರಾಷ್ಟ್ರ-ಛತ್ತೀಸ್ಗಢ ಗಡಿಯಲ್ಲಿ ಎನ್ಕೌಂಟರ್ ; ನಾಲ್ವರು ನಕ್ಸಲರು ಸಾವು

BREAKING : ಮಹಾರಾಷ್ಟ್ರ-ಛತ್ತೀಸ್ಗಢ ಗಡಿಯಲ್ಲಿ ಎನ್ಕೌಂಟರ್ ; ನಾಲ್ವರು ನಕ್ಸಲರು ಸಾವು

‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘HRMS’ನಲ್ಲಿ ನೋಂದಾಯಿಸದಿದ್ದರೇ ‘ವೇತನ ತಡೆ’

 

Share. Facebook Twitter LinkedIn WhatsApp Email

Related Posts

SHOCKING : ಒಂದೇ ದೇಹಕ್ಕೆ ಅಂಟಿಕೊಂಡಂತೆ ಜನಿಸಿದ ಅವಳಿ ಮಕ್ಕಳು, ಆಘಾತದಿಂದ ತಾಯಿ ಸಾವು

21/03/2026 3:41 PM1 Min Read

‘ಪತ್ನಿ’ಯನ್ನ ಕೆಲಸದವಳಂತೆ ನಡೆಸಿಕೊಳ್ಬೇಡಿ, ಮನೆ ಕೆಲಸದಲ್ಲಿ ಸಹಾಯ ಮಾಡಿ ; ಪತಿಗೆ ‘ಸುಪ್ರೀಂ’ ಸೂಚನೆ

21/03/2026 3:09 PM2 Mins Read

ತವರಿಗೆ ಹೋದ ಪತ್ನಿ ಮನೆಗೆ ಹಿಂತಿರುಗದಿದ್ರೆ ಹೀಗೆ ಮಾಡಿ, ಓಡೋಡಿ ಬರ್ತಾಳೆ ; ಕಾನೂನು ಹೇಳುವುದೇನು ಗೊತ್ತಾ?

21/03/2026 2:48 PM3 Mins Read
Recent News

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM

SHOCKING : ಒಂದೇ ದೇಹಕ್ಕೆ ಅಂಟಿಕೊಂಡಂತೆ ಜನಿಸಿದ ಅವಳಿ ಮಕ್ಕಳು, ಆಘಾತದಿಂದ ತಾಯಿ ಸಾವು

21/03/2026 3:41 PM

ದಾವಣಗೆರೆಯಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

21/03/2026 3:25 PM

ಚಾರ್ಮಾಡಿ ಘಾಟನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ ವಾಹನ : ಓರ್ವ ಸಾವು, 9 ಜನರಿಗೆ ಗಾಯ!

21/03/2026 3:18 PM
State News
KARNATAKA

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

By kannadanewsnow0521/03/2026 3:42 PM KARNATAKA 1 Min Read

ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದುಬಾರಿ ವಿರೋಧಿಸಿ ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ…

ದಾವಣಗೆರೆಯಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

21/03/2026 3:25 PM

ಚಾರ್ಮಾಡಿ ಘಾಟನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ ವಾಹನ : ಓರ್ವ ಸಾವು, 9 ಜನರಿಗೆ ಗಾಯ!

21/03/2026 3:18 PM

ಜಲಮಂಡಳಿಯಿಂದ ಯುಗಾದಿ ಗಿಫ್ಟ್ : ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ (𝗢𝗧𝗦) ಯೋಜನೆ ಜಾರಿ- ಡಿಸಿಎಂ ಡಿ.ಕೆ. ಶಿವಕುಮಾರ್

21/03/2026 3:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.