ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪರಮಾಪ್ತರಾಗಿದ್ದ ಹಾಗೂ ಕಾಂಗ್ರೆಸ್ ವಕ್ತರಾಗಿರುವ ಜಿ.ವಿ ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಗೊಳಿಸಲಾಗಿದೆ.
ಹೌದು ಜಿ.ವಿ ಸೀತಾರಾಮ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸಹ ರದ್ದುಗೊಳಿಸಲಾಗಿದೆ. ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಆದೇಶ ಹೊರಡಿಸಲಾಗಿದೆ. ಒಕ್ಕಲಿಗ ಸಮುದಾಯದ ಬಗ್ಗೆ ಅವಾಚ್ಯ ಶಬ್ದ ಬಳಸಿದ್ದರು. ಈ ನೆಲೆಯಲ್ಲಿ ಸೀತಾರಾಮ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಸೀತಾರಾಮ್ ಕಾಂಗ್ರೆಸ್ ಮಾಜಿ ವಕ್ತರ ಹಾಗೂ ಸಿಎಂ ಪರಮಾಪ್ತರಾಗಿದ್ದಾರೆ.