BREAKING : ವಾಲ್ಮೀಕಿ ಹಗರಣ : ಕೊನೆಗೂ ‘ED’ ವಿಚಾರಣೆಗೆ ಹಾಜರಾದ ಬಸನಗೌಡ ದದ್ದಲ್

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ನಿಗಮದಲ್ಲಿ ನಡೆದಿರುವಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜಾರಾಗುವಂತೆ ಇಡಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಇದೀಗ ವಿಚಾರಣೆ ಹಾಜರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಯಲ್ಲಿ ಬಸನಗೌಡ ದದಲ್ಲಿ ವಿಚಾರಣೆಗೆ … Continue reading BREAKING : ವಾಲ್ಮೀಕಿ ಹಗರಣ : ಕೊನೆಗೂ ‘ED’ ವಿಚಾರಣೆಗೆ ಹಾಜರಾದ ಬಸನಗೌಡ ದದ್ದಲ್