BREAKING :’ವಕ್ಫ್’ ಆಸ್ತಿ ಏನು ನಿಮ್ಮಪ್ಪಂದಲ್ಲ : ಶಾಸಕ ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಸಚಿವ ಜಮೀರ್ ಅಹ್ಮದ್

ವಿಜಯಪುರ : ವಕ್ಫ್ ಆಸ್ತಿ ಸರ್ಕಾರದಿಂದ ಒಂದಿಂಚು ತೆಗೆದುಕೊಂಡಿಲ್ಲ ಇದೆಲ್ಲವೂ ದಾನಿಗಳು ಕೊಟ್ಟಿದ್ದು.ವಕ್ಫ್ ಆಸ್ತಿ ಏನು ನಿಮ್ಮಪ್ಪಂದು ಅಲ್ಲ ಎಂದು ವಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದರು. ಇಂದು ವಿಜಯಪುರದಲ್ಲಿ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜಮೀರ್ ಅಹ್ಮದ್ ಕಿಡಿ ಕಾರಿದ್ದು, ವಕ್ಫ್ ಆಸ್ತಿಯಲ್ಲಿ ಒಂದಿಷ್ಟು ಸಹ ಸರ್ಕಾರದ ಆಸ್ತಿ ಇಲ್ಲ. ಇದು ದಾನಿಗಳು ದಾನ ನೀಡಿರುವ ಆಸ್ತಿ. ವಕ್ಫ್ ಆಸ್ತಿ ಬಸನಗೌಡ ಪಾಟೀಲ್ ಯತ್ನಾಳ್ … Continue reading BREAKING :’ವಕ್ಫ್’ ಆಸ್ತಿ ಏನು ನಿಮ್ಮಪ್ಪಂದಲ್ಲ : ಶಾಸಕ ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಸಚಿವ ಜಮೀರ್ ಅಹ್ಮದ್