BREAKING : ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ : ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ಸೇರಿ ಎಲ್ಲಾ ವಿಪಕ್ಷಗಳ ಬ್ಯಾಂಕ್ ಅಕೌಂಟ್ ಅನ್ನು ಫ್ರೀಜ್ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ಮಹಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಕೇಂದ್ರ ಸರ್ಕಾರದ ವಿರುದ್ಧ ರ್ಯಾಲಿ ನಡೆಸುತ್ತಿದೆ. ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ. ಸಾಂವಿಧಾನಿಕ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ ಇಡಿ ಸಿಬಿಐ ಪೊಲೀಸರನ್ನು ಬಳಸಿ ಚುನಾವಣೆ ನಡೆಸುತ್ತಿದೆ. ಚುನಾವಣೆಗೆ ಘೋಷಣೆಗೂ ಮೊದಲೇ ನಾಲ್ಕು ಸ್ಥಾನ … Continue reading BREAKING : ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ : ರಾಹುಲ್ ಗಾಂಧಿ