Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ `ಪಿಎಂ ಕಿಸಾನ್’ ಯೋಜನೆ ಹಣ.!

04/07/2025 10:28 AM

SHOCKING : ಹಾಸನದಲ್ಲಿ ಮುಂದುವರೆದ ‘ಹೃದಯಾಘಾತ’ ಪ್ರಕರಣ : ಇಂದು ಹಾರ್ಟ್ ಅಟ್ಯಾಕ್ ಗೆ ಮತ್ತಿಬ್ಬರು ಬಲಿ!

04/07/2025 10:22 AM

ALERT : ಸಾರ್ವಜನಿಕರೇ ಗಮನಿಸಿ : ಈ 5 ಕೆಲಸಗಳನ್ನು ಮಾಡುವುದರಿಂದ ನಿಮಗೆ ಎಂದಿಗೂ `ಹೃದಯಾಘಾತ’ವಾಗುವುದಿಲ್ಲ.!

04/07/2025 10:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಾಕಿಸ್ತಾನಕ್ಕೆ ನುಗ್ಗಿ 9 ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದೇವೆ : DGMO ರಾಜೀವ್ ಘಾಯ್ ಹೇಳಿಕೆ
INDIA

BREAKING : ಪಾಕಿಸ್ತಾನಕ್ಕೆ ನುಗ್ಗಿ 9 ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದೇವೆ : DGMO ರಾಜೀವ್ ಘಾಯ್ ಹೇಳಿಕೆ

By kannadanewsnow0511/05/2025 6:47 PM

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಪರೇಷನ್ ಸಿಂಧೂರ್ ಕುರಿತಂತೆ ಡಿಜಿಎಂಒ ರಾಜೀವ್ ಘಾಯ್ ಮಾತನಾಡಿ, ಪಹಲ್ಗಾಂ ನಲ್ಲಿ 26 ಅಮಾಯಕರನ್ನು ಬಲಿಪಡೆದಿದ್ದ ಉಗ್ರರನ್ನು ಸದೆಬಡಿಯಲು, ಅದರ ಪ್ರತಿಕಾರವಾಗಿ ಭಾರತದಿಂದ ಆಪರೇಷನ್ ಸಿಂಧೂರ್ ನಡೆಸಲಾಗಿದೆ. ಉಗ್ರರನ್ನು ಸದೆಬಡಿಯಲು ಆಪರೇಷನ್ ಸಿಂಧೂರ್ ನಡೆಸಲಾಗಿತ್ತು. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಆಪರೇಷನ್ ಸಿಂಧೂರ್ ಮೂಲಕ ತಕ್ಕ ಉತ್ತರ ನೀಡಿದ್ದೇವೆ.

ಉಗ್ರರು ತಮ್ಮ ಶಿಬಿರಗಳಿಂದ ಪರಾರಿ ಯಾಗಿದ್ದರು. ನಮ್ಮ ದಾಳಿಗೆ ಹೆದರಿ ಉಗ್ರರು ಪರಾರಿಯಾಗಿದ್ದರು. ಖಚಿತ ಮಾಹಿತಿಯ ಮೇರೆಗೆ ಉಗ್ರರ ಅಡಗುತಾಣಗಳನ್ನು ನಾವು ನಾಶ ಮಾಡಿದ್ದೇವೆ. ನಮ್ಮ ಗುರಿ ಕೇವಲ ಉಗ್ರರ ಅಡಗುತಾಣವಾಗಿತ್ತೆ ಹೊರತು, ನಾಗರಿಕರು ಆಗಿರಲಿಲ್ಲ. ಪಿಓಕೆ ಮತ್ತು ಪಾಕಿಸ್ತಾನಕ್ಕೆ ಒಳನುಗ್ಗಿ 9 ಉಗ್ರರ ಅಡಗು ತಾಣಗಳನ್ನು ನಾಶ ಮಾಡಿದ್ದೇವೆ. ಪಾಕಿಸ್ತಾನ ಹಲವು ಉಗ್ರರಿಗೆ ಆಶ್ರಯ ಕೊಟ್ಟಿದೆ. ಆಪರೇಷನ್ ಸಿಂಧೂರಿನಲ್ಲಿ ನಾಶ ಮಾಡಿದ ಸಾಕ್ಷಿಗಳನ್ನು ತಂದಿದ್ದೇವೆ ಪಾಕಿಸ್ತಾನದಲ್ಲಿ ಹಾನಿಯಾದ ಬಗ್ಗೆ ಸೂಕ್ತ ಪುರಾವೆಗಳು ನಮ್ಮ ಬಳಿ ಇವೆ.

ಪಾಕಿಸ್ತಾನ ಹಲವು ಉಗ್ರರಿಗೆ ಆಶ್ರಯ ನೀಡಿದೆ. ಡೇವಿಡ್ ಹೆಡ್ಲಿ, ಕಸಬ್ ಸೇರಿದಂತೆ ಮೋಸ್ಟ್ ವಾಂಟೆಡ್ ಉಗ್ರರಿಗೆ ಪಾಕಿಸ್ತಾನ ಆಶ್ರಯ ನೀಡಿದೆ. ಉಗ್ರ ಅಬ್ದುಲ್ ಮಲಿಕ್ ನನ್ನು ಸಹ ಹೊಂದಿದ್ದೇವೆ. ಉಗ್ರರ 9 ನೆಲೆಗಳನ್ನು ಆಪರೇಷನ್ ಸಿಂಧೂರ ಮೂಲಕ ಧ್ವಂಸ ಮಾಡಿದ್ದೇವೆ ನೂರಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿದ್ದೇವೆ.

ಈ ಒಂದು ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಭಾರತೀಯ ವಾಯುಪಡೆಯ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಹಾಗು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

`ChatGPT’ ಸಲಹೆ ಪಡೆದು 30 ದಿನಗಳಲ್ಲಿ ₹10 ಲಕ್ಷ ಕ್ರೆಡಿಟ್ ಕಾರ್ಡ್ ಸಾಲ ತೀರಿಸಿದ ಮಹಿಳೆ.!

04/07/2025 10:20 AM1 Min Read

SHOCKING : ಮಾವು ಪ್ರಿಯರೇ ಹುಷಾರ್ : ಮಾವಿನ ಹಣ್ಣು ತಿನ್ನುವಾಗ ಹುಳುಗಳು ಪತ್ತೆ, ದಂಪತಿಗೆ ಶಾಕ್!

04/07/2025 10:01 AM2 Mins Read

ವಾಹನ ಚಲಾಯಿಸುವಾಗ ಸ್ವಂತ ತಪ್ಪಿನಿಂದ ಸಾವು ಸಂಭವಿಸಿದರೆ ಯಾವುದೇ `ವಿಮೆ’ ನೀಡಲಾಗುವುದಿಲ್ಲ : ಸುಪ್ರೀಂ ಕೋರ್ಟ್

04/07/2025 10:00 AM2 Mins Read
Recent News

ರೈತರಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ `ಪಿಎಂ ಕಿಸಾನ್’ ಯೋಜನೆ ಹಣ.!

04/07/2025 10:28 AM

SHOCKING : ಹಾಸನದಲ್ಲಿ ಮುಂದುವರೆದ ‘ಹೃದಯಾಘಾತ’ ಪ್ರಕರಣ : ಇಂದು ಹಾರ್ಟ್ ಅಟ್ಯಾಕ್ ಗೆ ಮತ್ತಿಬ್ಬರು ಬಲಿ!

04/07/2025 10:22 AM

ALERT : ಸಾರ್ವಜನಿಕರೇ ಗಮನಿಸಿ : ಈ 5 ಕೆಲಸಗಳನ್ನು ಮಾಡುವುದರಿಂದ ನಿಮಗೆ ಎಂದಿಗೂ `ಹೃದಯಾಘಾತ’ವಾಗುವುದಿಲ್ಲ.!

04/07/2025 10:22 AM

`ChatGPT’ ಸಲಹೆ ಪಡೆದು 30 ದಿನಗಳಲ್ಲಿ ₹10 ಲಕ್ಷ ಕ್ರೆಡಿಟ್ ಕಾರ್ಡ್ ಸಾಲ ತೀರಿಸಿದ ಮಹಿಳೆ.!

04/07/2025 10:20 AM
State News
KARNATAKA

ರೈತರಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ `ಪಿಎಂ ಕಿಸಾನ್’ ಯೋಜನೆ ಹಣ.!

By kannadanewsnow5704/07/2025 10:28 AM KARNATAKA 2 Mins Read

ಕೇಂದ್ರ ಸರ್ಕಾರವು ನಡೆಸುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರಿಗೆ ಮುಖ್ಯ ಮಾಹಿತಿ, ಶೀಘ್ರವೇ 20…

SHOCKING : ಹಾಸನದಲ್ಲಿ ಮುಂದುವರೆದ ‘ಹೃದಯಾಘಾತ’ ಪ್ರಕರಣ : ಇಂದು ಹಾರ್ಟ್ ಅಟ್ಯಾಕ್ ಗೆ ಮತ್ತಿಬ್ಬರು ಬಲಿ!

04/07/2025 10:22 AM

ALERT : ಸಾರ್ವಜನಿಕರೇ ಗಮನಿಸಿ : ಈ 5 ಕೆಲಸಗಳನ್ನು ಮಾಡುವುದರಿಂದ ನಿಮಗೆ ಎಂದಿಗೂ `ಹೃದಯಾಘಾತ’ವಾಗುವುದಿಲ್ಲ.!

04/07/2025 10:22 AM

BREAKING : ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ : ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

04/07/2025 10:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.