BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!
ಬಿಹಾರ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಕ್ರೂರವಾಗಿ ಸಾವನ್ನಪ್ಪಿದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತೇವೆ ಪತ್ತೆಹಚ್ಚುತ್ತೇವೆ ಮತ್ತು ಶಿಕ್ಷಿಸುತ್ತೇವೆ ಮತ್ತು ನಮ್ಮ ಮನೋಭಾವವನ್ನು ಎಂದಿಗೂ ಮುರಿಯುವುದಿಲ್ಲ ಎಂದು ಹೇಳಿದರು. ಬಿಹಾರದ ಮಧುಬನಿ ಸಮಾವೇಶದಲ್ಲಿ ಮಾತನಾಡಿದ ಅವರು, ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ. ಕನ್ನಡಿಗರು ಸೇರಿದಂತೆ ಎಲ್ಲರನ್ನೂ ಹತ್ಯೆಗೈದಿದ್ದಾರೆ. ಉಗ್ರರು ಊಹಿಸಲಾಗದಂತಹ ಶಿಕ್ಷೆ ಆಗೋದು … Continue reading BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!
Copy and paste this URL into your WordPress site to embed
Copy and paste this code into your site to embed