Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Lay off : `IT’ ಉದ್ಯೋಗಿಗಳಿಗೆ ಬಿಗ್ ಶಾಕ್ : ಮೈಕ್ರೋಸಾಫ್ಟ್ ಮತ್ತು ಮೆಟಾದಿಂದ 23,000 ಉದ್ಯೋಗಗಳು ಕಡಿತ.!

24/04/2026 8:25 AM

​ಭಾರತ ‘ನರಕಸದೃಶ’ ಎಂದ ಟ್ರಂಪ್‌ಗೆ ಭಾರತದ ಖಡಕ್ ತಿರುಗೇಟು: ಅಮೆರಿಕ ಅಧ್ಯಕ್ಷರ ಹೇಳಿಕೆ ‘ಅಪಕ್ವ’ ಎಂದ ವಿದೇಶಾಂಗ ಇಲಾಖೆ

24/04/2026 8:24 AM

​ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನಿಂದ ಹಡಗುಗಳ ಮೇಲೆ ದಾಳಿ: 21 ಭಾರತೀಯ ನೌಕರರು ಸುರಕ್ಷಿತ : ಕೇಂದ್ರ ಸರ್ಕಾರ ಸ್ಪಷ್ಟನೆ!

24/04/2026 8:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 2028ರ ಚುನಾವಣೆಯಲ್ಲಿಯೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

BREAKING : 2028ರ ಚುನಾವಣೆಯಲ್ಲಿಯೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0524/01/2025 5:09 AM

ಚಿತ್ರದುರ್ಗ : ಬಿಜೆಪಿ ಶಾಸಕ ಜನಾರ್ಧನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಉಂಟಾಗಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಡಿಕೆ ಶಿವಕುಮಾರ್ ಇಲ್ಲೇ ಇದೀವಲ್ಲ ನಮ್ಮಲ್ಲಿ ಎಲ್ಲಿ ಭಿನ್ನಾಭಿಪ್ರಾಯವಿದೆ? ಬಿಜೆಪಿಯಲ್ಲಿ ಒಳಜಗಳದಿಂದ 4-5 ಗುಂಪುಗಳಾಗಿವೆ. ನಮ್ಮಲ್ಲಿ ಒಗ್ಗಟ್ಟಿದೆ ಎಂದು ತಿಳಿಸಿದರು.

ನಿನ್ನೆ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಒಳಜಗಳದಿಂದಾಗಿ ಒಡೆದ ಮನೆಯಾಗಿದೆ. ಅವರ ಪಕ್ಷದಲ್ಲಿ ನಿತ್ಯ ಒಂದೊಂದು ಹೊಸ ಕಚ್ಚಾಟ ಬೆಳಕಿಗೆ ಬರುತ್ತಿದೆ, ಆದರೆ ನಮ್ಮಲ್ಲಿ ಈ ತರಹದ ಸಮಸ್ಯೆ ಇಲ್ಲ. ನಾವು ಒಗ್ಗಟ್ಟಾಗಿದ್ದೇವೆ. 5 ವರ್ಷಗಳೂ ನಮ್ಮದೇ ಸರ್ಕಾರ ಇರುತ್ತದೆ, 2028ರ ಚುನಾವಣೆಯಲ್ಲಿಯೂ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ವಾಣಿವಿಲಾಸ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು.ವಾಣಿ ವಿಲಾಸ್ ಸಾಗರ ಜಲಾಶಯ ನಿರ್ಮಾಣವಾದ ದಿನದಿಂದ ಇಲ್ಲಿಗೆ ಮೂರನೇ ಬಾರಿ ಕೂಡಿ ಬಿದ್ದಿದ್ದು ಈ ಹಿನ್ನಲೆಯಲ್ಲಿ ನಿನ್ನೆ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಗಂಗಾ ಮಾತೆಗೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ವಾಣಿ ವಿಲಾಸ ಸಾಗರ ಕಡೆಗೂ ಕೋಡಿ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ರೈತರು ಫುಲ್ ಖುಷಿಯಾಗಿದ್ದಾರೆ. ಜಲಾಶಯ ನಿರ್ಮಾಣವಾದಾಗಿನಿಂದ ಮೂರು ಬಾರಿ ಭರ್ತಿಯಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಸೇರಿದಂತೆ ಹಲವು ಕಾಂಗ್ರೆಸ್ ಸಚಿವರು, ಶಾಸಕರು ಸ್ಥಳೀಯ ಮುಖಂಡರು ಕಾರ್ಯಕರ್ತರು ಈ ಒಂದು ಬಾಗಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಬಿಜೆಪಿ ಪಕ್ಷ ಒಳಜಗಳದಿಂದಾಗಿ ಒಡೆದ ಮನೆಯಾಗಿದೆ. ಅವರ ಪಕ್ಷದಲ್ಲಿ ನಿತ್ಯ ಒಂದೊಂದು ಹೊಸ ಕಚ್ಚಾಟ ಬೆಳಕಿಗೆ ಬರುತ್ತಿದೆ, ಆದರೆ ನಮ್ಮಲ್ಲಿ ಈ ತರಹದ ಸಮಸ್ಯೆ ಇಲ್ಲ. ನಾವು ಒಗ್ಗಟ್ಟಾಗಿದ್ದೇವೆ.
5 ವರ್ಷಗಳೂ ನಮ್ಮದೇ ಸರ್ಕಾರ ಇರುತ್ತದೆ, 2028ರ ಚುನಾವಣೆಯಲ್ಲಿಯೂ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ. pic.twitter.com/6LFIrYyucN

— Siddaramaiah (@siddaramaiah) January 23, 2025

Share. Facebook Twitter LinkedIn WhatsApp Email

Related Posts

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

24/04/2026 8:14 AM2 Mins Read

ALERT : ಆಂಡ್ರಾಯ್ಡ್ ಬಳಕೆದಾರರಿಗೆ ಕೇಂದ್ರದ ಬಿಗ್ ಅಲರ್ಟ್: ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ!

24/04/2026 8:11 AM2 Mins Read

BREAKING : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಮುಂದುವರೆದ ಚಿಕಿತ್ಸೆ | D. Sudhakar

24/04/2026 7:56 AM1 Min Read
Recent News

Lay off : `IT’ ಉದ್ಯೋಗಿಗಳಿಗೆ ಬಿಗ್ ಶಾಕ್ : ಮೈಕ್ರೋಸಾಫ್ಟ್ ಮತ್ತು ಮೆಟಾದಿಂದ 23,000 ಉದ್ಯೋಗಗಳು ಕಡಿತ.!

24/04/2026 8:25 AM

​ಭಾರತ ‘ನರಕಸದೃಶ’ ಎಂದ ಟ್ರಂಪ್‌ಗೆ ಭಾರತದ ಖಡಕ್ ತಿರುಗೇಟು: ಅಮೆರಿಕ ಅಧ್ಯಕ್ಷರ ಹೇಳಿಕೆ ‘ಅಪಕ್ವ’ ಎಂದ ವಿದೇಶಾಂಗ ಇಲಾಖೆ

24/04/2026 8:24 AM

​ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನಿಂದ ಹಡಗುಗಳ ಮೇಲೆ ದಾಳಿ: 21 ಭಾರತೀಯ ನೌಕರರು ಸುರಕ್ಷಿತ : ಕೇಂದ್ರ ಸರ್ಕಾರ ಸ್ಪಷ್ಟನೆ!

24/04/2026 8:22 AM

SHOCKING : ಹೆಣ್ಣು ಮಕ್ಕಳಲ್ಲಿ ಎಂಟು ವರ್ಷಕ್ಕೇ ಋತುಚಕ್ರ : ಆತಂಕಕಾರಿ ವರದಿ ಬಹಿರಂಗ.!

24/04/2026 8:17 AM
State News
KARNATAKA

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

By kannadanewsnow5724/04/2026 8:14 AM KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಆಸ್ತಿ ಮೌಲ್ಯ ಗಗನಕ್ಕೇರುತ್ತಿದ್ದಂತೆ, ಭೂ ಅತಿಕ್ರಮಣ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಭೂಮಾಫಿಯಾಗಳು ಬಾಡಿಗೆಗೆ…

ALERT : ಆಂಡ್ರಾಯ್ಡ್ ಬಳಕೆದಾರರಿಗೆ ಕೇಂದ್ರದ ಬಿಗ್ ಅಲರ್ಟ್: ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ!

24/04/2026 8:11 AM

BREAKING : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಮುಂದುವರೆದ ಚಿಕಿತ್ಸೆ | D. Sudhakar

24/04/2026 7:56 AM

ALERT : ನಿಮ್ಮ `ಆಧಾರ್ ಕಾರ್ಡ್’ ಸುರಕ್ಷಿತವಾಗಿರಲು ಈ 3 ಕೆಲಸಗಳನ್ನು ತಪ್ಪದೇ ಮಾಡಿ.!

24/04/2026 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.