Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ ಶಿವಕುಮಾರ್

BREAKING : ಪಾಕಿಸ್ತಾನದಲ್ಲಿ ವಾಯು ಸೇನೆಯ ತರಬೇತಿ ವಿಮಾನ ಪತನ : ಇಬ್ಬರು ಪೈಲಟ್ ಸಜೀವ ದಹನ | Video Viral

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು ಬರಲಿದೆ `IRCTC’ ಹೊಸ ವೆಬ್ ಸೈಟ್, ಕ್ಷಣಾರ್ಧದಲ್ಲಿ ಟಿಕೆಟ್ ಬುಕ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಸಿಎಂ’ ಸ್ಥಾನದ ಆಕಾಂಕ್ಷಿಯಾಗಿರುವ ನಾನು ಮುಖ್ಯಮಂತ್ರಿ ಆದರೆ ತಪ್ಪೇನು? : ಬಸವರಾಜ್ ರಾಯರೆಡ್ಡಿ
KARNATAKA

BREAKING : ‘ಸಿಎಂ’ ಸ್ಥಾನದ ಆಕಾಂಕ್ಷಿಯಾಗಿರುವ ನಾನು ಮುಖ್ಯಮಂತ್ರಿ ಆದರೆ ತಪ್ಪೇನು? : ಬಸವರಾಜ್ ರಾಯರೆಡ್ಡಿ

By ಸುರೇಶ್‌

ಕೊಪ್ಪಳ : ರಾಜ್ಯದಲ್ಲಿ ಒಂದೆಡೆ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿದ್ದರೆ. ಇನ್ನು ಕೆಲ ನಾಯಕರಿಗೆ ಸಿಎಂ ಕುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಅಲ್ಲದೆ ಇತ್ತೀಚಿಗೆ ಹಲವು ಕಾಂಗ್ರೆಸ್ಸಿನ ಹಿರಿಯ ನಾಯಕರು ನಾನು ಸಿಎಂ ಆಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ್ ರಾಯರೆಡ್ಡಿ ಕೂಡ ನಾನು ಸಿಎಂ ಆದರೆ ತಪ್ಪೇನು ನಾನು ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನದ ಆಕಾಂಕ್ಷಿ. ನಾನ್ಯಾಕೆ ಸಿಎಂ ಆಗಬಾರದು? ನಾನು ಲಿಂಗಾಯತ ಸಮುದಾಯಕ್ಕೆ ಸೇರಿದ್ದೇನೆ. ಕಲ್ಯಾಣ ಕರ್ನಾಟಕದಿಂದ ಅತಿ ಹೆಚ್ಚು ಬಾರಿ ಆಯ್ಕೆ ಆಗಿದ್ದೇನೆ. ಲಿಂಗಾಯತ ಸಮುದಾಯಕ್ಕೆ ಕೊಡುವುದಾದರೆ ನನಗೆ ಕೊಡಲಿ.ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ತಿಳಿಸಿದರು.

ಸಿಎಂ ಯಾರಾಗಬೇಕೆಂಬುದು ವರಿಷ್ಠರು ಮತ್ತು ಶಾಸಕರು ನಿರ್ಧರಿಸುತ್ತಾರೆ. ಜೊತೆಗೆ ಸಿದ್ದರಾಮಯ್ಯನವರ ಆಶೀರ್ವಾದ ಸಹ ಬೇಕು ಸಿದ್ದರಾಮಯ್ಯನವರು ಸೂಚಿಸಿದ ವ್ಯಕ್ತಿ ಮುಂದೆ ಸಿಎಂ ಆಗುತ್ತಾರೆ ಯಾರಿಗೆ ಯಾವಾಗ ಲಾಟರಿ ಹೊಡೆಯುತ್ತದೆ ಎಂದು ಗೊತ್ತಿಲ್ಲ ಆದರೆ ಸದ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸಿಎಂ ಆಗಬೇಕು ಅಂತ ಕೆಲವರು ಆಸೆ ಪಡುತ್ತಿದ್ದಾರೆ. ಸಿಎಂ ಹುದ್ದೆಯ ಆಸೆಪಡೋದು ತಪ್ಪಲ್ಲ. ಆದರೆ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯನವರು ಪೂರ್ಣಾವಧಿಗೆ ಸಿಎಂ ಆಗಿರಬೇಕು. ಸಿದ್ದರಾಮಯ್ಯ ಕೆಳಗಿಳಿಯುತ್ತಾರೆ ಎಂದು ಯಾರೂ ಹೇಳುತ್ತಾರೆ? ನ್ಯಾಯಾಲಯ ತನಿಖೆಗೆ ಆದೇಶಿಸಿದ್ದರು ರಾಜೀನಾಮೆ ನೀಡಬಾರದು, ಯಾರು ಬೇಕಾದರೂ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಕೊಪ್ಪಳದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.

Share. Facebook Twitter LinkedIn WhatsApp Email

Related Posts

BREAKING : ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ ಶಿವಕುಮಾರ್

1 Min Read

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

3 Mins Read

BREAKING : ಆಭರಣ ಪ್ರೀಯರಿಗೆ ಬಿಗ್ ಶಾಕ್ : ಚಿನ್ನದ ದರ ಮತ್ತೆ ಏರಿಕೆ | Gold Price Hike

2 Mins Read
Recent News

BREAKING : ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ ಶಿವಕುಮಾರ್

BREAKING : ಪಾಕಿಸ್ತಾನದಲ್ಲಿ ವಾಯು ಸೇನೆಯ ತರಬೇತಿ ವಿಮಾನ ಪತನ : ಇಬ್ಬರು ಪೈಲಟ್ ಸಜೀವ ದಹನ | Video Viral

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು ಬರಲಿದೆ `IRCTC’ ಹೊಸ ವೆಬ್ ಸೈಟ್, ಕ್ಷಣಾರ್ಧದಲ್ಲಿ ಟಿಕೆಟ್ ಬುಕ್.!

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

State News
KARNATAKA

BREAKING : ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ ಶಿವಕುಮಾರ್

By kannadanewsnow57 KARNATAKA 1 Min Read

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

BREAKING : ಆಭರಣ ಪ್ರೀಯರಿಗೆ ಬಿಗ್ ಶಾಕ್ : ಚಿನ್ನದ ದರ ಮತ್ತೆ ಏರಿಕೆ | Gold Price Hike

ಹಲ್ಲಿ ಬಿದ್ದ ನೀರು ಕುಡಿದು 14 ವಿದ್ಯಾರ್ಥಿಗಳು ಅಸ್ವಸ್ಥ, ಅದೇ ನೀರು ಬಳಸಿ ಅಡುಗೆ ತಯಾರಿಸಿದ ಸಿಬ್ಬಂದಿ : ಇದು ಗುವಿವಿ ದುಸ್ಥಿತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.