BREAKING : ‘ಸಿಎಂ’ ಸ್ಥಾನದ ಆಕಾಂಕ್ಷಿಯಾಗಿರುವ ನಾನು ಮುಖ್ಯಮಂತ್ರಿ ಆದರೆ ತಪ್ಪೇನು? : ಬಸವರಾಜ್ ರಾಯರೆಡ್ಡಿ

ಕೊಪ್ಪಳ : ರಾಜ್ಯದಲ್ಲಿ ಒಂದೆಡೆ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿದ್ದರೆ. ಇನ್ನು ಕೆಲ ನಾಯಕರಿಗೆ ಸಿಎಂ ಕುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಅಲ್ಲದೆ ಇತ್ತೀಚಿಗೆ ಹಲವು ಕಾಂಗ್ರೆಸ್ಸಿನ ಹಿರಿಯ ನಾಯಕರು ನಾನು ಸಿಎಂ ಆಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ್ ರಾಯರೆಡ್ಡಿ ಕೂಡ ನಾನು ಸಿಎಂ ಆದರೆ ತಪ್ಪೇನು ನಾನು ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಿಎಂ … Continue reading BREAKING : ‘ಸಿಎಂ’ ಸ್ಥಾನದ ಆಕಾಂಕ್ಷಿಯಾಗಿರುವ ನಾನು ಮುಖ್ಯಮಂತ್ರಿ ಆದರೆ ತಪ್ಪೇನು? : ಬಸವರಾಜ್ ರಾಯರೆಡ್ಡಿ