Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Sanchar Saathi App

BREAKING ; ‘ಸಂಚಾರ್ ಸಾಥಿ ಅಪ್ಲಿಕೇಶನ್’ ಪೂರ್ವ-ಸ್ಥಾಪನೆ ಕಡ್ಡಾಯ ಷರತ್ತಿನಿಂದ ಹಿಂದೆ ಸರಿದ ಕೇಂದ್ರ ಸರ್ಕಾರ

03/12/2025 3:58 PM

BREAKING ; ಸಂಚಾರ್ ಸಾಥಿ ಅಪ್ಲಿಕೇಶನ್ ‘ಪೂರ್ವ-ಸ್ಥಾಪನೆ’ ಕಡ್ಡಾಯ ಆದೇಶ ರದ್ದುಗೊಳಿಸಿದ ಕೇಂದ್ರ ಸರ್ಕಾರ

03/12/2025 3:46 PM

ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯಲ್ಲಿರುವ ವಾಚ್ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಅಚ್ಚರಿ ಮಾಹಿತಿ!

03/12/2025 3:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿತ್ರದುರ್ಗದಲ್ಲಿ ‘ವರದಕ್ಷಿಣೆ’ ಕಿರುಕುಳಕ್ಕೆ ಪತ್ನಿ ನೇಣಿಗೆ ಶರಣು : ಬಳಿಕ ಪತಿಯು ಆತ್ಮಹತ್ಯೆಗೆ ಯತ್ನ!
KARNATAKA

BREAKING : ಚಿತ್ರದುರ್ಗದಲ್ಲಿ ‘ವರದಕ್ಷಿಣೆ’ ಕಿರುಕುಳಕ್ಕೆ ಪತ್ನಿ ನೇಣಿಗೆ ಶರಣು : ಬಳಿಕ ಪತಿಯು ಆತ್ಮಹತ್ಯೆಗೆ ಯತ್ನ!

By kannadanewsnow0509/01/2025 10:04 AM

ಚಿತ್ರದುರ್ಗ : ವರದಕ್ಷಿಣೆಯ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಒಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದರಿಂದ ನೊಂದ ಪತಿ ತಾನು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಇನ್ನು ನೇಣಿಗೆ ಶರಣಾದ ಗೃಹಿಣಿಯನ್ನು ಆಂಧ್ರಪ್ರದೇಶ ಮೂಲದ ಪ್ರವಲ್ಲಿಕ (25) ಎಂದು ತಿಳಿದುಬಂದಿದ್ದು, ಸುದರ್ಶನ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ. ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಸುದರ್ಶನ್ ಅಸ್ವಸ್ಥಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದರ್ಶನ್ ರೆಡ್ಡಿ ಹಾಗೂ ಪ್ರವಲ್ಲಿಕ 1 ವರ್ಷದ ಹಿಂದೆ ಮದುವೆ ಆಗಿದ್ದರು. ಸುದರ್ಶನ್ ಮೊಳಕಾಲ್ಮೂರಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ಗಿರಿಜಯ್ಯನಹಟ್ಟಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಆದರೆ ಸುದರ್ಶನ್ ಕುಟುಂಬಸ್ಥರು ಪ್ರತಿದಿನ ಪ್ರವಲ್ಲಿಕಾಗೆ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇನ್ನು ಪ್ರಕರಣ ಸಂಬಂಧ ಪತಿ ಸುದರ್ಶನ್ ರೆಡ್ಡಿ, ಮಾವ ಶಿವಾ ರೆಡ್ಡಿ, ಅತ್ತೆ ರಾಜೇಶ್ವರಿ ಹಾಗೂ ಮತ್ತಿತರೆ ಕುಟುಂಬಸ್ಥರ ವಿರುದ್ಧ ದೂರು ದಾಖಲಾಗಿದೆ. ಘಟನೆ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯಲ್ಲಿರುವ ವಾಚ್ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಅಚ್ಚರಿ ಮಾಹಿತಿ!

03/12/2025 3:44 PM1 Min Read

BREAKING : ಬೆಂಗಳೂರಲ್ಲಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ಅರೆಸ್ಟ್!

03/12/2025 3:39 PM1 Min Read

BIG NEWS : ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು

03/12/2025 3:31 PM1 Min Read
Recent News
Sanchar Saathi App

BREAKING ; ‘ಸಂಚಾರ್ ಸಾಥಿ ಅಪ್ಲಿಕೇಶನ್’ ಪೂರ್ವ-ಸ್ಥಾಪನೆ ಕಡ್ಡಾಯ ಷರತ್ತಿನಿಂದ ಹಿಂದೆ ಸರಿದ ಕೇಂದ್ರ ಸರ್ಕಾರ

03/12/2025 3:58 PM

BREAKING ; ಸಂಚಾರ್ ಸಾಥಿ ಅಪ್ಲಿಕೇಶನ್ ‘ಪೂರ್ವ-ಸ್ಥಾಪನೆ’ ಕಡ್ಡಾಯ ಆದೇಶ ರದ್ದುಗೊಳಿಸಿದ ಕೇಂದ್ರ ಸರ್ಕಾರ

03/12/2025 3:46 PM

ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯಲ್ಲಿರುವ ವಾಚ್ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಅಚ್ಚರಿ ಮಾಹಿತಿ!

03/12/2025 3:44 PM

BREAKING : ಬೆಂಗಳೂರಲ್ಲಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ಅರೆಸ್ಟ್!

03/12/2025 3:39 PM
State News
KARNATAKA

ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯಲ್ಲಿರುವ ವಾಚ್ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಅಚ್ಚರಿ ಮಾಹಿತಿ!

By kannadanewsnow0503/12/2025 3:44 PM KARNATAKA 1 Min Read

ಬೆಂಗಳೂರು : ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಪೋಸ್ಟ್ ಗೆ ಎಂದು ಬಂದಿದ್ದರು.…

BREAKING : ಬೆಂಗಳೂರಲ್ಲಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ಅರೆಸ್ಟ್!

03/12/2025 3:39 PM

BIG NEWS : ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು

03/12/2025 3:31 PM

BREAKING: ಮಂಡ್ಯದಲ್ಲಿ ಹನುಮ ಮಾಲಾಧಾರಿಗಳಿಂದ ಮಸೀದಿಗೆ ನುಗ್ಗಲು ಯತ್ನ: ಸ್ಥಳದಲ್ಲಿ ಬಿಗುವಿನ ವಾತಾವರಣ

03/12/2025 3:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.