BREAKING : ನನ್ನ ಕೇಸ್ ಬಗ್ಗೆ ಬಹಿರಂಗಪಡಿಸಿದರೆ ‘ರಾಜಕೀಯ ನಿವೃತ್ತಿ’ ಘೋಷಿಸುತ್ತೇನೆ : ಸರ್ಕಾರಕ್ಕೆ ಸಿಟಿ ರವಿ ಸವಾಲು

ವಿಜಯಪುರ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಪಡೆದ ವಿಚಾರವಾಗಿ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ಇದರಲ್ಲಿ ನನ್ನ ಕೇಸ್ ಕೂಡ ಪಡೆದಿದ್ದಾರೆ ಅಂತ ಹೇಳಿದ್ದಾರೆ. ಹಾಗಾದರೆ ನನ್ನ ಮೇಲೆ ಯಾವ ಕೇಸ್ ಇತ್ತು? ಯಾರು ಅರ್ಜಿ ಹಾಕಿದ್ದರು ಎಂಬುದನ್ನು ಬಹಿರಂಗಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸರ್ಕಾರಕ್ಕೆ ಸವಾಲು ಹಾಕಿದರು. ವಿಜಯಪುರದಲ್ಲಿ ಎಂಎಲ್ಸಿ ಸಿಟಿ ರವಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ನವರು ಸುಳ್ಳು ಬುರುಕರು ಸುಳ್ಳು ಹೇಳಿದ್ದಾರೆ.ನನ್ನ … Continue reading BREAKING : ನನ್ನ ಕೇಸ್ ಬಗ್ಗೆ ಬಹಿರಂಗಪಡಿಸಿದರೆ ‘ರಾಜಕೀಯ ನಿವೃತ್ತಿ’ ಘೋಷಿಸುತ್ತೇನೆ : ಸರ್ಕಾರಕ್ಕೆ ಸಿಟಿ ರವಿ ಸವಾಲು