BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ನಾನೆ ಸ್ಪರ್ಧಿಸುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಅಭ್ಯರ್ಥಿಯ ಕುರಿತಂತೆ ಗೊಂದಲ ಮೂಡಿದ್ದು, ಇನ್ನೂ ಕೂಡ ಯಾವುದೇ ಅಭ್ಯರ್ಥಿ ಘೋಷಣೆ ಮಾಡಿಲ್ಲ ಆದರೆ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾವು ವ್ಯಕ್ತಿ ಮೇಲೆ ಚುನಾವಣೆ ಮಾಡಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ಹೊರಟಿದ್ದೇವೆ. ಚನ್ನಪಟ್ಟಣದಿಂದ ನಾನೇ ಸ್ಪರ್ಧಿಸುತ್ತೇನೆ. MP ಚುನಾವಣೆಯಲ್ಲಿ ಕಡಿಮೆ … Continue reading BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ನಾನೆ ಸ್ಪರ್ಧಿಸುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್