BREAKING : ಮುನಿರತ್ನ ಕುರಿತು ನಾಳೆ ಇನ್ನೂ 2 ಆಡಿಯೋ ರಿಲೀಸ್ ಮಾಡುತ್ತೇನೆ : ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ

ಬೆಂಗಳೂರು : ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಬಂಧನದ ವಿಚಾರವಾಗಿ ಇದೀಗ ಗುತ್ತಿಗೆದಾರ ಚಲುವರಾಜು ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು, ನಾಳೆ ಇನ್ನೂ ಎರಡು ಆಡಿಯೋ ರಿಲೀಸ್ ಮಾಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದರು. ಹೌದು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಚಲುವರಾಜು, ಮುನಿರತ್ನ ಅವರ ಕುರಿತು ಇನ್ನು ಎರಡು ಆಡಿಯೋ ಇವೆ. ನಾಳೆ ಎರಡು ಆಡಿಯೋಗಳನ್ನು ರಿಲೀಸ್ ಮಾಡುತ್ತೇನೆ ಹನುಮಂತರಾಯಪ್ಪ … Continue reading BREAKING : ಮುನಿರತ್ನ ಕುರಿತು ನಾಳೆ ಇನ್ನೂ 2 ಆಡಿಯೋ ರಿಲೀಸ್ ಮಾಡುತ್ತೇನೆ : ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ