Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

01/06/2025 7:29 PM

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

ಉಕ್ರೇನ್ ಮೇಲೆ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಡ್ರೋನ್ ದಾಳಿ: ಭಯಾನಕ ವೀಡಿಯೋ ನೋಡಿ

01/06/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿರುವ ಪಾಕಿಸ್ತಾನಿಯರನ್ನು ವಾಪಾಸ್ ಕಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

BREAKING : ರಾಜ್ಯದಲ್ಲಿರುವ ಪಾಕಿಸ್ತಾನಿಯರನ್ನು ವಾಪಾಸ್ ಕಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0526/04/2025 1:52 PM

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ?

ಇನ್ನು ಪಾಕಿಸ್ತಾನದ ಜೊತೆ ಯುದ್ಧ ಮಾಡಲೇಬೇಕಾದ ಅನಿವಾರ್ಯತೆ ತಲೆದೋರಿದೆಯಾ? ಯುದ್ಧ ಮಾಡಲೇಬೇಕಾದ ಸ್ಥಿತಿ ಎದುರಾದರೆ ನಿಮ್ಮ ನಿಲುವೇನು l ಅಂತ ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ, ಕೇಂದ್ರ ಸರ್ಕಾರ ಬಿಗಿ ಭದ್ರತೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು, ರಕ್ಷಣಾ ವ್ವವಸ್ಥೆಯನ್ನು ಸದೃಢಗೊಳಿಸಬೇಕು, ಜನಕ್ಕೆ ಖಂಡಿತವಾಗಿಯೂ ಯುದ್ಧ ಬೇಕಿಲ್ಲ, ಶಾಂತಿ ಮತ್ತು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

01/06/2025 7:29 PM1 Min Read

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM1 Min Read

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM1 Min Read
Recent News

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

01/06/2025 7:29 PM

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

ಉಕ್ರೇನ್ ಮೇಲೆ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಡ್ರೋನ್ ದಾಳಿ: ಭಯಾನಕ ವೀಡಿಯೋ ನೋಡಿ

01/06/2025 7:08 PM

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM
State News
KARNATAKA

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

By kannadanewsnow0901/06/2025 7:29 PM KARNATAKA 1 Min Read

ಚಿಕ್ಕಬಳ್ಳಾಪುರ: ಆತನಿಗೆ ಮದುವೆಯಾಗಿ ಮಕ್ಕಳಿದ್ದರೂ ಮತ್ತೊಬ್ಬ ಯುವತಿಯೊಂದಿಗೆ ಲವ್ವಿಡವ್ವಿ. ಜೊತೆಗೆ ಆಕೆಯನ್ನು ಗರ್ಭಿಣಿ ಮಾಡಿದ್ದನು. ಅಲ್ಲದೇ ಕದ್ದುಮುಚ್ಚಿ ಸಂಸಾರ ನಡೆಸುತ್ತಿದ್ದನು.…

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.